ಸಿಎಎ ವಿರೋಧಿಸುವ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸದಾನಂದಗೌಡ

Webdunia
ಭಾನುವಾರ, 5 ಜನವರಿ 2020 (11:41 IST)
ಬೆಂಗಳೂರು : ಭಾರತದಲ್ಲಿ ಮುಸ್ಲಿಂಮರಿಗೆ ಎಲ್ಲ ಸ್ಥಾನಮಾನ , ಗೌರವ ಸಿಗ್ತಿದೆ. ರಾಷ್ಟ್ರಪತಿ, ಜಡ್ಜ್ ಸೇರಿ ಎಲ್ಲ ಸ್ಥಾನವನ್ನೂ ಭಾರತ ನೀಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.



ದೇಶದ ಬಹುಸಂಖ್ಯಾತರು ಸಿಎಎ ಜಾರಿ ಒಪ್ಪಿಕೊಂಡಿದ್ದಾರೆ. ಆದ್ರೆ ಕಾಂಗ್ರೆಸ್ ನವರು ಪಾಕಿಸ್ತಾನದ ಪರ ವಾದ ಮಾಡ್ತಾರೆ. ಕಾಂಗ್ರೆಸ್ ನವರಿಗೆ ಕೇಂದ್ರದ ಆಡಳಿತದಲ್ಲಿ ಲೋಪ ಕಂಡಿಲ್ಲ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸ್ತಿದ್ದಾರೆ. ನಾವು ನಮ್ಮ ನಿಲುವನ್ನು ಹಿಂಪಡೆಯಲ್ಲ. ಜಾರಿ ಮಾಡ್ತೇವೆ ಎಂದು ಅವರು ತಿಳಿಸಿದ್ದಾರೆ.


ಮುಸ್ಲಿಂರ ತಲೆ ಹಾಳುಮಾಡುವವರ ಮೇಲೆ ನಿಗಾವಹಿಸಿ, ಮುಸ್ಲಿಂರನ್ನು ಅವರು ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ಸಿಎಎ ಹೆಸರಿನಲ್ಲಿ ಎನ್.ಆರ್.ಸಿ ದುರುಪಯೋಗ ಎಂಬುದು ಸುಳ್ಳು. ಸುಮ್ಮನೆ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ನಡೀತಿದೆ. ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments