ತುಳುವಿನಲ್ಲಿ ಸದಾನಂದ ಗೌಡರ ಇಂಟರೆಸ್ಟಿಂಗ್ ಟ್ವೀಟ್

Webdunia
ಶುಕ್ರವಾರ, 11 ಆಗಸ್ಟ್ 2017 (10:33 IST)
ಬೆಂಗಳೂರು: ಕೇಂದ್ರ ಸಚಿವ ಸದಾನಂದ ಗೌಡರು ಮೂಲತಃ ತುಳುನಾಡಿನವರು ಎಂಬುದು ಎಲ್ಲರಿಗೂ ಗೊತ್ತು. ಅವರು ತಮ್ಮ ಟ್ವಿಟರ್ ಪೇಜ್ ನಲ್ಲಿ ಮಾಡಿರುವ ತುಳು ಭಾಷೆಯ ಟ್ವೀಟ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 
ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಟ್ವೀಟ್ ಮಾಡಿರುವ ಅವರು ತುಳು ಭಾಷೆಯಲ್ಲಿ ತಮ್ಮ ಜಲ ನೆಲದ ಬಗ್ಗೆ ಸಂದೇಶ ಬರೆದುಕೊಂಡಿದ್ದಾರೆ. ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸುವುದಕ್ಕೆ ನನ್ನ ಸಹಮತವಿದೆ ಎಂದು ಕನ್ನಡದಲ್ಲಿ ಬರೆದುಕೊಂಡಿರುವ ಗೌಡರು ನಂತರ ತುಳುವಿನಲ್ಲಿ ಟ್ವೀಟ್ ಮಾಡಿದ್ದಾರೆ.

ತುಳು ಅಪ್ಪೆನ, ಪುಟ್ಟಾಯಿನ ಅಪ್ಪೆನ ಋಣ ತೀರಿಸಾವೆರ ಸಾಧ್ಯ ಇಜ್ಜಿ. ನಮ ಸೇವೆ ಮಲ್ಪುಗ. ತುಳು ಅಪ್ಪೆ ಜೋಕ್ಲು ಒಟ್ಟಾದ್ ನಮ ಹಕ್ಕುನ ಪಡೆಕ್ಕ (ತುಳು ತಾಯಿಯ, ಜನ್ಮದಾತೆಯ ಋಣ ತೀರಿಸಲು ಸಾಧ್ಯವಿಲ್ಲ. ನಾವು ಅವಳ ಸೇವೆ ಮಾಡೋಣ. ತುಳು ತಾಯಿಯ ಮಕ್ಕಳೆಲ್ಲಾ ಒಂದುಗೂಡಿ ನಮ್ಮ ಹಕ್ಕು ಪಡೆಯೋಣ) ಎಂದು ಗೌಡರು ಮಾಡಿರುವ ಟ್ವೀಟ್ ಗೆ ಭಾರೀ ಲೈಕ್ಸ್ ಬಂದಿದೆ. ನಟ ಜಗ್ಗೇಶ್ ಸೇರಿದಂತೆ ಸೆಲೆಬ್ರಿಟಿಗಳು ಇದನ್ನು ರಿಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ… ಉಷಾಪತಿ ಇದೀಗ 13 ನೇ ಉಪರಾಷ್ಟ್ರಪತಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಮುಂದಿನ ಸುದ್ದಿ
Show comments