Webdunia - Bharat's app for daily news and videos

Install App

ತುಳುವಿನಲ್ಲಿ ಸದಾನಂದ ಗೌಡರ ಇಂಟರೆಸ್ಟಿಂಗ್ ಟ್ವೀಟ್

Webdunia
ಶುಕ್ರವಾರ, 11 ಆಗಸ್ಟ್ 2017 (10:33 IST)
ಬೆಂಗಳೂರು: ಕೇಂದ್ರ ಸಚಿವ ಸದಾನಂದ ಗೌಡರು ಮೂಲತಃ ತುಳುನಾಡಿನವರು ಎಂಬುದು ಎಲ್ಲರಿಗೂ ಗೊತ್ತು. ಅವರು ತಮ್ಮ ಟ್ವಿಟರ್ ಪೇಜ್ ನಲ್ಲಿ ಮಾಡಿರುವ ತುಳು ಭಾಷೆಯ ಟ್ವೀಟ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 
ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಟ್ವೀಟ್ ಮಾಡಿರುವ ಅವರು ತುಳು ಭಾಷೆಯಲ್ಲಿ ತಮ್ಮ ಜಲ ನೆಲದ ಬಗ್ಗೆ ಸಂದೇಶ ಬರೆದುಕೊಂಡಿದ್ದಾರೆ. ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸುವುದಕ್ಕೆ ನನ್ನ ಸಹಮತವಿದೆ ಎಂದು ಕನ್ನಡದಲ್ಲಿ ಬರೆದುಕೊಂಡಿರುವ ಗೌಡರು ನಂತರ ತುಳುವಿನಲ್ಲಿ ಟ್ವೀಟ್ ಮಾಡಿದ್ದಾರೆ.

ತುಳು ಅಪ್ಪೆನ, ಪುಟ್ಟಾಯಿನ ಅಪ್ಪೆನ ಋಣ ತೀರಿಸಾವೆರ ಸಾಧ್ಯ ಇಜ್ಜಿ. ನಮ ಸೇವೆ ಮಲ್ಪುಗ. ತುಳು ಅಪ್ಪೆ ಜೋಕ್ಲು ಒಟ್ಟಾದ್ ನಮ ಹಕ್ಕುನ ಪಡೆಕ್ಕ (ತುಳು ತಾಯಿಯ, ಜನ್ಮದಾತೆಯ ಋಣ ತೀರಿಸಲು ಸಾಧ್ಯವಿಲ್ಲ. ನಾವು ಅವಳ ಸೇವೆ ಮಾಡೋಣ. ತುಳು ತಾಯಿಯ ಮಕ್ಕಳೆಲ್ಲಾ ಒಂದುಗೂಡಿ ನಮ್ಮ ಹಕ್ಕು ಪಡೆಯೋಣ) ಎಂದು ಗೌಡರು ಮಾಡಿರುವ ಟ್ವೀಟ್ ಗೆ ಭಾರೀ ಲೈಕ್ಸ್ ಬಂದಿದೆ. ನಟ ಜಗ್ಗೇಶ್ ಸೇರಿದಂತೆ ಸೆಲೆಬ್ರಿಟಿಗಳು ಇದನ್ನು ರಿಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ… ಉಷಾಪತಿ ಇದೀಗ 13 ನೇ ಉಪರಾಷ್ಟ್ರಪತಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿಗೆ ನೀರು ಬಿಡುಗಡೆ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ರಾಮಲಿಂಗಾ ರೆಡ್ಡಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್: ಯಾವಾಗ ಇಲ್ಲಿದೆ ವಿವರ

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡುವ ಬದಲು....: ಕಾವೇರಿ ವಿವಾದದ ಬಗ್ಗೆ ಕುಮಾರಸ್ವಾಮಿ ಖಡಕ್ ಹೇಳಿಕೆ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜಾಮೀನು ಮಂಜೂರು

ಮುಂದಿನ ಸುದ್ದಿ
Show comments