ಬಿಎಸ್`ವೈ ವಿರುದ್ಧ ತನಿಖೆಗೆ ಆದೇಶಿಸಿದ್ದ ಡಿ.ವಿ. ಸದಾನಂದಗೌಡ..?

Webdunia
ಸೋಮವಾರ, 21 ಆಗಸ್ಟ್ 2017 (15:41 IST)
ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. 2012ರ ಏಪ್ರಿಲ್ 12ರಂದೇ ಅಂದಿನ ಸಿಎಂ ಸದಾನಂದಗೌಡರೇ ಈ ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ಸಿಐಡಿಗೆ ಆದೇಶಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಹೌದು, 2010ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನಡೆದಿದ್ದ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ 2012ರ ಏಪ್ರಿಲ್`ನಲ್ಲೇ ಸದನದಲ್ಲಿ ನೀಡಿದ್ದ ಭರವಸೆ ಮೇರೆಗೆ ಻ಂದಿನ ಸಿಎಂ ಸದಾನಂದಗೌಡ ತನಿಖಗೆ ಆದೇಸಿಸಿದ್ದರು.  ಆದರೆ, ಆ ಬಳಿಕ ಎಫೈಆರ್ ದಾಖಲಾಗದಂತೆ ನೋಡಿಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ರಾಜಕೀಯ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಯಡಿಯೂರಪ್ಪ ವಿರುದ್ಧ ಎಸಿಬಿ ತನಿಖೆಗೆ ಮುಂದಾಗಿದೆ ಎಂದು ಆರೋಪಿಸಿರುವ ಬಿಜೆಪಿಗೆ ಇದು ತಿರುಗುಬಾಣವಾಗುವ ಸಾಧ್ಯತೆ ಇದೆ ಎಂದು ವಿಶ್ನೇಷಿಸಲಾಗುತ್ತಿದೆ. ಇತ್ತ, ಡಿನೋಟಿಫಿಕೇಶನ್ ಬಗ್ಗೆ ಆಕ್ಷೇಪ ಎತ್ತಿದ್ದ ವ್ಯಕ್ತಿಯೇ ಇರುವುದರ ಬಗ್ಗೆ ಎಸಿಬಿ ಅನುಮಾನ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments