Select Your Language

Notifications

webdunia
webdunia
webdunia
webdunia

ಸದಾಶಿವ ವರದಿ ಜಾರಿ ಸಂಬಂಧ ಸಿದ್ದರಾಮಯ್ಯರಿಂದ ಸೂಕ್ತ ನಿರ್ಧಾರ– ಎಚ್.ಆಂಜನೇಯ ವಿಶ್ವಾಸ

ಸದಾಶಿವ ವರದಿ ಜಾರಿ ಸಂಬಂಧ ಸಿದ್ದರಾಮಯ್ಯರಿಂದ ಸೂಕ್ತ ನಿರ್ಧಾರ– ಎಚ್.ಆಂಜನೇಯ ವಿಶ್ವಾಸ
ಬೆಂಗಳೂರು , ಭಾನುವಾರ, 14 ಜನವರಿ 2018 (15:38 IST)
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
 
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯನ್ನು ನಡೆದ ಸಭೆಯ ಬಳಿಕೆ ಪ್ರತಿಕ್ರಿಯೆ ನೀಡಿದ ಅವರು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಅಡ್ವೋಕೇಟ್ ಜನರಲ್ ಸಲಹೆ ಪಡೆದು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದಿದ್ದಾರೆ.

ಪರಿಶಿಷ್ಟ ಜಾತಿ ಪಟ್ಟಿಯಿಂದ ಲಂಬಾಣಿ ಹಾಗೂ ಭೋವಿ ಜಾತಿಗಳನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೋವಾ ಸಚಿವರಿಂದ ಕನ್ನಡಿಗರ ಅವಹೇಳನ