Webdunia - Bharat's app for daily news and videos

Install App

ಎಲ್ಲ ಸಮಸ್ಯೆಗೂ ಭಗವದ್ಗೀತೆಯಿಂದ ಮುಕ್ತಿ: ಸಿಎಂ ಬೊಮ್ಮಾಯಿ

Webdunia
ಸೋಮವಾರ, 16 ಮೇ 2022 (09:55 IST)
ಹುಬ್ಬಳ್ಳಿ: ಜೀವನದ ಸಾರವನ್ನು ತಿಳಿದುಕೊಳ್ಳಬೇಕೆಂದ್ರೆ ಭಗವದ್ಗೀತೆ ಓದಬೇಕು. ಜೀವನದಲ್ಲಿ ಸಮಸ್ಯೆ ಬಂದ್ರೆ ಭಗವದ್ಗೀತೆ ಒಂದು ಪುಟ ತೆಗೆದು ನೋಡಿ. ಎಲ್ಲ ಸಮಸ್ಯೆಗಳಿಗೂ ಮುಕ್ತಿ ಸಿಗುತ್ತೆ, ನನಗೂ ಇದರ ಅನುಭವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
 
ಹುಬ್ಬಳ್ಳಿಯ ಭಗವದ್ಗೀತೆ ಜ್ಞಾನಲೋಕಾರ್ಪಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಸಮಸ್ಯೆಗಳಿಗೂ ಮುಕ್ತಿ ಸಿಗುತ್ತೆ, ನನಗೂ ಇದರ ಅನುಭವಾಗಿದೆ. ಹೀಗಾಗಿ ಭಗವದ್ಗೀತೆ ಜಗತ್ತಿನ ಶ್ರೆಷ್ಠ ಧರ್ಮಗ್ರಂಥ. ಈಶ್ವರಿ ಪ್ರಜಾಪಿಥ ಬ್ರಹ್ಮಕುಮಾರಿ ವಿಶ್ವವಿಧ್ಯಾಲಯದ ಕಾರ್ಯ ಅದ್ಬುತ ಎಂದರು.
 
ಭಗವದ್ಗೀತೆ ಎಲ್ಲರಿಗೂ ಗೊತ್ತಗಾಲಿ ಎನ್ನುವುದಕ್ಕೆ, ಈ ಜ್ಞಾನಲೋಕ ಮ್ಯುಸಿಯಂ ನಿರ್ಮಿಸಿದ್ದಾರೆ. ಧರ್ಮ ಶ್ರೆಷ್ಠವಾದ ಭಾರತ ನಮ್ಮದಾಗಬೇಕು. ಅದುವೇ ನಮ್ಮ ಪ್ರದಾನ ಮಂತ್ರಿ ಮೋದಿಯವ ಕನಸು.‌ ಅಸತ್ಯ ಸತ್ಯದ ಮೇಲೆ ಆಡಳಿತ ಮಾಡ್ತಿದೆ. ಅನ್ಯಾಯ‌ ನ್ಯಾಯದ ಮೇಲೆ ಪರಾಕ್ರಮ ಮಾಡ್ತಿದೆ. ಮೌಲ್ಯಯುತ ಸಮಾಜ ನಿರ್ಮಾಣ ಮಾಡೋಕೆ ಸಂಕಲ್ಪ‌ ಮಾಡೋಣ ಎಂದು ಹುಬ್ಬಳ್ಳಿಯ ಭಗವದ್ಗೀತೆ ಜ್ಞಾನಲೋಕ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು.
 
ಇನ್ನು ಇದೇ ವೇಳೆ ಹುಬ್ಬಳ್ಳಿ ಭೈರಿದೇವರಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನ ಲೋಕ ಮ್ಯೂಸಿಯಂ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೋಕಾರ್ಪಣೆಗೊಳಿಸಿದರು.
 
ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ನಿರ್ಮಾಣವಾಗಿರುವ ಭಗವದ್ಗೀತಾ ಜ್ಞಾನಲೋಕ ಲೋಕಾರ್ಪಣೆ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments