Webdunia - Bharat's app for daily news and videos

Install App

ಎಲ್ಲ ಸಮಸ್ಯೆಗೂ ಭಗವದ್ಗೀತೆಯಿಂದ ಮುಕ್ತಿ: ಸಿಎಂ ಬೊಮ್ಮಾಯಿ

Webdunia
ಸೋಮವಾರ, 16 ಮೇ 2022 (09:55 IST)
ಹುಬ್ಬಳ್ಳಿ: ಜೀವನದ ಸಾರವನ್ನು ತಿಳಿದುಕೊಳ್ಳಬೇಕೆಂದ್ರೆ ಭಗವದ್ಗೀತೆ ಓದಬೇಕು. ಜೀವನದಲ್ಲಿ ಸಮಸ್ಯೆ ಬಂದ್ರೆ ಭಗವದ್ಗೀತೆ ಒಂದು ಪುಟ ತೆಗೆದು ನೋಡಿ. ಎಲ್ಲ ಸಮಸ್ಯೆಗಳಿಗೂ ಮುಕ್ತಿ ಸಿಗುತ್ತೆ, ನನಗೂ ಇದರ ಅನುಭವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
 
ಹುಬ್ಬಳ್ಳಿಯ ಭಗವದ್ಗೀತೆ ಜ್ಞಾನಲೋಕಾರ್ಪಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಸಮಸ್ಯೆಗಳಿಗೂ ಮುಕ್ತಿ ಸಿಗುತ್ತೆ, ನನಗೂ ಇದರ ಅನುಭವಾಗಿದೆ. ಹೀಗಾಗಿ ಭಗವದ್ಗೀತೆ ಜಗತ್ತಿನ ಶ್ರೆಷ್ಠ ಧರ್ಮಗ್ರಂಥ. ಈಶ್ವರಿ ಪ್ರಜಾಪಿಥ ಬ್ರಹ್ಮಕುಮಾರಿ ವಿಶ್ವವಿಧ್ಯಾಲಯದ ಕಾರ್ಯ ಅದ್ಬುತ ಎಂದರು.
 
ಭಗವದ್ಗೀತೆ ಎಲ್ಲರಿಗೂ ಗೊತ್ತಗಾಲಿ ಎನ್ನುವುದಕ್ಕೆ, ಈ ಜ್ಞಾನಲೋಕ ಮ್ಯುಸಿಯಂ ನಿರ್ಮಿಸಿದ್ದಾರೆ. ಧರ್ಮ ಶ್ರೆಷ್ಠವಾದ ಭಾರತ ನಮ್ಮದಾಗಬೇಕು. ಅದುವೇ ನಮ್ಮ ಪ್ರದಾನ ಮಂತ್ರಿ ಮೋದಿಯವ ಕನಸು.‌ ಅಸತ್ಯ ಸತ್ಯದ ಮೇಲೆ ಆಡಳಿತ ಮಾಡ್ತಿದೆ. ಅನ್ಯಾಯ‌ ನ್ಯಾಯದ ಮೇಲೆ ಪರಾಕ್ರಮ ಮಾಡ್ತಿದೆ. ಮೌಲ್ಯಯುತ ಸಮಾಜ ನಿರ್ಮಾಣ ಮಾಡೋಕೆ ಸಂಕಲ್ಪ‌ ಮಾಡೋಣ ಎಂದು ಹುಬ್ಬಳ್ಳಿಯ ಭಗವದ್ಗೀತೆ ಜ್ಞಾನಲೋಕ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು.
 
ಇನ್ನು ಇದೇ ವೇಳೆ ಹುಬ್ಬಳ್ಳಿ ಭೈರಿದೇವರಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಏಷ್ಯಾದ ಅತಿದೊಡ್ಡ ಭಗವದ್ಗೀತಾ ಜ್ಞಾನ ಲೋಕ ಮ್ಯೂಸಿಯಂ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೋಕಾರ್ಪಣೆಗೊಳಿಸಿದರು.
 
ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ನಿರ್ಮಾಣವಾಗಿರುವ ಭಗವದ್ಗೀತಾ ಜ್ಞಾನಲೋಕ ಲೋಕಾರ್ಪಣೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments