Webdunia - Bharat's app for daily news and videos

Install App

ಕುಂಕುಮ ಅಂಗಡಿಯವನ ದೇಹದಿಂದ ಹರಿದ ನೆತ್ತರು

Webdunia
ಭಾನುವಾರ, 30 ಜೂನ್ 2019 (17:40 IST)
ಕೆಂಪು ಕುಂಕುಮ ಅಂಗಡಿ ಇಟ್ಟುಕೊಂಡಿದ್ದವನನ್ನು ಬರ್ಬರವಾಗಿ ಕೊಲೆ ಮಾಡಿ ಆತನ ದೇಹದಿಂದ ನೆತ್ತರು ಹರಿಸಿದ ಘಟನೆ ನಡೆದಿದೆ.

ಮೈಸೂರಿನಲ್ಲಿ ಹಾಡುಹಗಲೇ ಯುವಕನೊಬ್ಬನ ಬರ್ಬರ ಕೊಲೆ ಪ್ರಕರಣ ನಡೆದಿದೆ. ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ ಪೊಲೀಸರು.

ಅಪಘಾತ ವಿಚಾರವಾಗಿ ದ್ವೇಷದಿಂದ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ನಡೆದಿದ್ದ ಅಪಘಾತದಲ್ಲಿ ಎಂಟ್ರಿಯಾಗಿದ್ದನು ಮೃತ ಸುನೀಲ್ ಮತ್ತು ಸ್ನೇಹಿತರು.

ಇದೇ ವಿಚಾರವಾಗಿ ಕೊಲೆ ಆರೋಪಿಗಳು ಹಾಗೂ ಸುನೀಲ್ ಅಂಡ್ ಟೀಂ ನಡುವೆ ಗಲಾಟೆ ನಡೆದಿತ್ತು. ಇದೇ ದ್ವೇಷದಿಂದ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಮಾರುಕಟ್ಟೆಯಲ್ಲಿ ಕುಂಕುಮದ ಅಂಗಡಿ ಇಟ್ಟಿದ್ದ ಸುನೀಲ್ ನ ಬರ್ಬರ ಕೊಲೆ ಮಾಡಲಾಗಿದೆ.

ಸಣ್ಣ ಅಪಘಾತದ ಜಗಳ ಸುನೀಲ್ ನ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.   



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments