Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಕೇಸರಿಕಲಿಗಳು ಟಾಂಗ್

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಕೇಸರಿಕಲಿಗಳು ಟಾಂಗ್
bangalore , ಮಂಗಳವಾರ, 16 ಮೇ 2023 (17:08 IST)
ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಗೆ ಕಂಡಿಶನ್ ಅಪ್ಲೈ ಆಗುತ್ತೆ ಎಂಬ ಜಿ ಪರಮೇಶ್ವರ್ ಹೇಳಿಕೆಗೆ ಕೇಸರಿಕಲಿಗಳಾದ  ಮಾಜಿ ಸಚಿವ ಅಶ್ವಥ್ ನಾರಾಯಣ್, ಕೋಟಾ ಶ್ರೀನಿವಾಸ್ ಪೂಜಾರ್, ಶಾಸಕ ಮಹೇಶ್ ತೆಂಗಿನಕಾಯಿ, ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ.ಆಗ ಗ್ಯಾರಂಟಿ ಕೊಟ್ಟೇ ಕೊಡ್ತೀವಿ ಅಂತ ಹೇಳಿದ್ರು.ಈಗ ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ..ಆಗ ನನಗೂ ಸಿಗುತ್ತೆ, ನಿನಗೂ ಸಿಗುತ್ತೆ.ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಶಿವಕುಮಾರ್ ಹೇಳಿದ್ರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದಾರೆ.200 ಯೂನಿಟ್ ಕರೆಂಟ್ ಫ್ರೀ,2000 ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ರು ಎಲ್ಲರಿಗೂ ಕೊಡಲಿ ಇವರು ಹೇಳಿರೋದನ್ನ ಜನ ಪಾಲಿಸ್ತಿದ್ದಾರೆ..ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಅಂತ ಹೇಳಿದಾರೆ ಅದಕ್ಕೆ ಕಟ್ಟುತ್ತಿಲ್ಲ.ಕಾಂಗ್ರೆಸ್ ಕೊಟ್ಟ ಗ್ಯಾರೆಂಟಿ ಈಡೇರಿಸೋದು ಪಕ್ಷದ ಜವಾಬ್ದಾರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಾಯಕರ ವಿರುದ್ಧ ಅಶ್ವಥ್ ನಾರಾಯಣ್ ವಾಗ್ದಾಳಿ