Webdunia - Bharat's app for daily news and videos

Install App

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಕೇಸರಿಕಲಿಗಳು ಟಾಂಗ್

Webdunia
ಮಂಗಳವಾರ, 16 ಮೇ 2023 (17:08 IST)
ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಗೆ ಕಂಡಿಶನ್ ಅಪ್ಲೈ ಆಗುತ್ತೆ ಎಂಬ ಜಿ ಪರಮೇಶ್ವರ್ ಹೇಳಿಕೆಗೆ ಕೇಸರಿಕಲಿಗಳಾದ  ಮಾಜಿ ಸಚಿವ ಅಶ್ವಥ್ ನಾರಾಯಣ್, ಕೋಟಾ ಶ್ರೀನಿವಾಸ್ ಪೂಜಾರ್, ಶಾಸಕ ಮಹೇಶ್ ತೆಂಗಿನಕಾಯಿ, ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ.ಆಗ ಗ್ಯಾರಂಟಿ ಕೊಟ್ಟೇ ಕೊಡ್ತೀವಿ ಅಂತ ಹೇಳಿದ್ರು.ಈಗ ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ..ಆಗ ನನಗೂ ಸಿಗುತ್ತೆ, ನಿನಗೂ ಸಿಗುತ್ತೆ.ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಶಿವಕುಮಾರ್ ಹೇಳಿದ್ರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದಾರೆ.200 ಯೂನಿಟ್ ಕರೆಂಟ್ ಫ್ರೀ,2000 ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ರು ಎಲ್ಲರಿಗೂ ಕೊಡಲಿ ಇವರು ಹೇಳಿರೋದನ್ನ ಜನ ಪಾಲಿಸ್ತಿದ್ದಾರೆ..ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಅಂತ ಹೇಳಿದಾರೆ ಅದಕ್ಕೆ ಕಟ್ಟುತ್ತಿಲ್ಲ.ಕಾಂಗ್ರೆಸ್ ಕೊಟ್ಟ ಗ್ಯಾರೆಂಟಿ ಈಡೇರಿಸೋದು ಪಕ್ಷದ ಜವಾಬ್ದಾರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments