Webdunia - Bharat's app for daily news and videos

Install App

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗೆ ಕೇಸರಿಕಲಿಗಳು ಟಾಂಗ್

Webdunia
ಮಂಗಳವಾರ, 16 ಮೇ 2023 (17:08 IST)
ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಗೆ ಕಂಡಿಶನ್ ಅಪ್ಲೈ ಆಗುತ್ತೆ ಎಂಬ ಜಿ ಪರಮೇಶ್ವರ್ ಹೇಳಿಕೆಗೆ ಕೇಸರಿಕಲಿಗಳಾದ  ಮಾಜಿ ಸಚಿವ ಅಶ್ವಥ್ ನಾರಾಯಣ್, ಕೋಟಾ ಶ್ರೀನಿವಾಸ್ ಪೂಜಾರ್, ಶಾಸಕ ಮಹೇಶ್ ತೆಂಗಿನಕಾಯಿ, ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ.ಆಗ ಗ್ಯಾರಂಟಿ ಕೊಟ್ಟೇ ಕೊಡ್ತೀವಿ ಅಂತ ಹೇಳಿದ್ರು.ಈಗ ಪರಮೇಶ್ವರ್ ಅವರು ಕಂಡೀಷನ್ಸ್ ಅಪ್ಲೈ ಅಂತ ಸ್ಟಾರ್ ಮಾರ್ಕ್ ಹಾಕಿದ್ದಾರೆ..ಆಗ ನನಗೂ ಸಿಗುತ್ತೆ, ನಿನಗೂ ಸಿಗುತ್ತೆ.ನನಗೂ ಭಾಗ್ಯ, ನಿನಗೂ ಭಾಗ್ಯ ಅಂತ ಸಿದ್ದರಾಮಯ್ಯ, ಶಿವಕುಮಾರ್ ಹೇಳಿದ್ರು. ಸ್ಪಷ್ಟತೆಯಿಂದ ಎಲ್ಲರಿಗೂ ಮಾತು ಕೊಟ್ಟಿದಾರೆ.200 ಯೂನಿಟ್ ಕರೆಂಟ್ ಫ್ರೀ,2000 ಫ್ರೀ, ನಿರುದ್ಯೋಗ ಭತ್ಯೆ ಅಂತ ಹೇಳಿದ್ರು ಎಲ್ಲರಿಗೂ ಕೊಡಲಿ ಇವರು ಹೇಳಿರೋದನ್ನ ಜನ ಪಾಲಿಸ್ತಿದ್ದಾರೆ..ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಅಂತ ಹೇಳಿದಾರೆ ಅದಕ್ಕೆ ಕಟ್ಟುತ್ತಿಲ್ಲ.ಕಾಂಗ್ರೆಸ್ ಕೊಟ್ಟ ಗ್ಯಾರೆಂಟಿ ಈಡೇರಿಸೋದು ಪಕ್ಷದ ಜವಾಬ್ದಾರಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments