Webdunia - Bharat's app for daily news and videos

Install App

ಸಾಹಿತಿ ಚಿ.ಸಿ.ನಿಂಗಣ್ಣ ಮುಡಿಗೇರಿದ ಸರಗ ಸೌರಭ ಪ್ರಶಸ್ತಿ

Webdunia
ಸೋಮವಾರ, 3 ಡಿಸೆಂಬರ್ 2018 (16:04 IST)
ಸಾಹಿತಿ ಚಿ.ಸಿ.ನಿಂಗಣ್ಣ ಅವರಿಗೆ 2018 ನೇ ಸಾಲಿನ ರಾಜ್ಯಮಟ್ಟದ ಸಗರ ಸೌರಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಗರನಾಡು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಲಬುರ್ಗಿಯ ಅಂಜುಮನ್ ತರಖ್ಖಿ-ಎ-ಉರ್ದು ಸಭಾಂಗಣದಲ್ಲಿ ಸಗರ ಸೌರಭ ಪ್ರಶಸ್ತಿ ಪ್ರದಾನ ಮತ್ತು ಸಗರನಾಡು ಮಾಣಿಕ್ಯ ಕೃತಿ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಸುಕ್ಷೇತ್ರ ಹಾರಕೂಡದ ಡಾ.ಚನ್ನವೀರ ಶಿವಾವಾಚಾರ್ಯರು ಚಾಲನೆ ನೀಡಿದರು.

ಸಾಹಿತಿ ಚಿ.ಸಿ.ನಿಂಗಣ್ಣ ಅವರಿಗೆ 2018 ನೇ ಸಾಲಿನ ರಾಜ್ಯಮಟ್ಟದ ಸಗರ ಸೌರಭ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತಿಗಳು, ಸಾಹಿತ್ಯಾಸಕ್ತರು, ಗಣ್ಯರು ಪಾಲ್ಗೊಂಡಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments