ರಾಜ್ಯ ರಾಜಕಾರಣದಲ್ಲಿ ‘ಸಾಹುಕಾರ್’ ಆ್ಯಕ್ಟೀವ್

Webdunia
ಬುಧವಾರ, 20 ಸೆಪ್ಟಂಬರ್ 2023 (18:42 IST)
ರಾಜ್ಯ ರಾಜಕಾರಣದಲ್ಲಿ ಗೋಕಾಕ್ ಸಾಹುಕಾರ್ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಲೋಕಸಮರದ ಹಿನ್ನೆಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಪ್ತ ಸಭೆ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಂತಿಮ ಹಂತದ ಚರ್ಚೆಯಾಗಿದ್ದು, ಕಮಲ-ದಳ ಮೈತ್ರಿ ಮೂಲಕ ಕಾಂಗ್ರೆಸ್ ಸೋಲಿಗೆ ಸಾಹುಕಾರ್ ರಣತಂತ್ರ ಹೆಣೆಯುತ್ತಿದ್ದಾರೆ. ಆಪ್ತ ಬಳಗವನ್ನು ಚುನಾವಣೆಗೆ ಸಜ್ಜುಗೊಳಿಸಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ. ಈಗಾಗಲೇ ಬೆಂಗಳೂರು ಗ್ರಾಮಾಂತರದಲ್ಲಿ ಗೆಳೆಯ ಮಾಜಿ ಸಚಿವ CP ಯೋಗೇಶ್ವರ್​​​ ಟಿಕೆಟ್ ಕುರಿತಂತೆ ಮಾಜಿ ಸಿಎಂ H.D.ಕುಮಾರಸ್ವಾಮಿ ಜೊತೆಗೆ ಮಾತುಕತೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲೂ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.K.ಸುಧಾಕರ್ ಸ್ಫರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಸುಧಾಕರ್ ಸ್ಫರ್ಧೆ ಬಗ್ಗೆ ಕೂಡ ಕುಮಾರಸ್ವಾಮಿ ಜೊತೆಗೆ ಸಾಹುಕಾರ್ ಮಾತುಕತೆ ನಡೆಸಿದ್ದಾರೆ. ನಿನ್ನೆ ಸುಧಾಕರ್ ಭೇಟಿ ಮಾಡಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ನಾಳೆ ದೆಹಲಿಗೆ ತೆರಳುತ್ತಿದ್ದಾರೆ.. ದೆಹಲಿ ನಾಯಕರ ಭೇಟಿ ವೇಳೆ ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಕುರಿತು ಚರ್ಚೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments