ಸಾಯಿಬಾಬಾ ಜನ್ಮಸ್ಥಳ ವಿವಾದ – ಶಿರಡಿ ಅನಿರ್ದಿಷ್ಟಾವಧಿ ಬಂದ್

Webdunia
ಭಾನುವಾರ, 19 ಜನವರಿ 2020 (20:06 IST)
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರೋ ವಿವಾದಿತ ಹೇಳಿಕೆಯನ್ನು ಖಂಡಿಸಿ ಶಿರಡಿ ನಿವಾಸಿಗಳು ಅನಿರ್ದಿಷ್ಟಾವಧಿ ಬಂದ್ ಗೆ ಕರೆ ನೀಡಿದ್ದಾರೆ.

ಮಹಾರಾಷ್ಟ್ರದ ಬರ್ ಬನಿ ಜಿಲ್ಲೆಯ ಪಥ್ರಿ ಪಟ್ಟಣವನ್ನು ಸಾಯಿಬಾಬಾ ಅವರ ಜನ್ಮಸ್ಥಳವನ್ನಾಗಿ ಅಭಿವೃದ್ಧಿ ಮಾಡೋದಾಗಿ ಹೇಳಿರೋ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಶಿರಡಿ ಬಂದ್ ನಿಂದಾಗಿ ದೇವಾಲಯದ ನಿತ್ಯದ ಕೆಲಸಗಳಿಗೆ ತೊಂದರೆಯಾಗೋದಿಲ್ಲ. ಆದರೆ ಸರಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಬಂದ್ ಕರೆ ನೀಡಲಾಗಿದೆ. ಶಿರಡಿ ಹಾಗೂ ಪಥ್ರಿ ನಗರ ನಿವಾಸಿಗಳೂ ಬಂದ್ ಗೆ ಸಾಥ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments