Webdunia - Bharat's app for daily news and videos

Install App

ಸಾಯಿಬಾಬಾ ಜನ್ಮಸ್ಥಳ ವಿವಾದ – ಶಿರಡಿ ಅನಿರ್ದಿಷ್ಟಾವಧಿ ಬಂದ್

Webdunia
ಭಾನುವಾರ, 19 ಜನವರಿ 2020 (20:06 IST)
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರೋ ವಿವಾದಿತ ಹೇಳಿಕೆಯನ್ನು ಖಂಡಿಸಿ ಶಿರಡಿ ನಿವಾಸಿಗಳು ಅನಿರ್ದಿಷ್ಟಾವಧಿ ಬಂದ್ ಗೆ ಕರೆ ನೀಡಿದ್ದಾರೆ.

ಮಹಾರಾಷ್ಟ್ರದ ಬರ್ ಬನಿ ಜಿಲ್ಲೆಯ ಪಥ್ರಿ ಪಟ್ಟಣವನ್ನು ಸಾಯಿಬಾಬಾ ಅವರ ಜನ್ಮಸ್ಥಳವನ್ನಾಗಿ ಅಭಿವೃದ್ಧಿ ಮಾಡೋದಾಗಿ ಹೇಳಿರೋ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಶಿರಡಿ ಬಂದ್ ನಿಂದಾಗಿ ದೇವಾಲಯದ ನಿತ್ಯದ ಕೆಲಸಗಳಿಗೆ ತೊಂದರೆಯಾಗೋದಿಲ್ಲ. ಆದರೆ ಸರಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಬಂದ್ ಕರೆ ನೀಡಲಾಗಿದೆ. ಶಿರಡಿ ಹಾಗೂ ಪಥ್ರಿ ನಗರ ನಿವಾಸಿಗಳೂ ಬಂದ್ ಗೆ ಸಾಥ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments