Webdunia - Bharat's app for daily news and videos

Install App

ಹುಣಸೂರಿನ ಬಾಬಾ ಮಂದಿರದಲ್ಲಿ ಸಾಯಿಬಾಬಾ ಪ್ರತ್ಯಕ್ಷ..?

Webdunia
ಮಂಗಳವಾರ, 28 ಫೆಬ್ರವರಿ 2017 (14:31 IST)
ಮೈಸೂರು ಜಿಲ್ಲೆಯ ಹುಣಸೂರಿನ ಬಾಬಾ ಮಂದಿರದಲ್ಲಿ ಸಾಯಿಬಾಬಾರನ್ನೇ ಹೋಲುವ ಬೆಳಕು ಕಾಣಿಸಿಕೊಂಡಿದೆ. ಸಿಸಿಟಿವಿಯಲ್ಲಿ ಸಾಯಿಬಾಬಾ ನಡೆದುಹೋಗುವ ರೀತಿಯ ಬೆಳಕು ಸೆರೆಯಾಗಿದ್ದು ಭಕ್ತರು ಚಕಿತರಾಗಿದ್ದಾರೆ.



ಸಾಕ್ಷಾತ್ ಸಾಯಿಬಾಬಾರೆ ಪ್ರತ್ಯಕ್ಷವಾಗಿದ್ದಾರೆ ಎಂಬುದು ಭಕ್ತರ ನಂಬಿಕೆಯಾಗಿದ್ದು, ಮಂದಿರದತ್ತ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಈ ಕುರಿತು, ಖಾಸಗಿ ಚಾನಲ್`ಗೆ ಪ್ರತಿಕ್ರಿಯಿಸಿರುವ ಬಾಬಾಮಂದಿರದ ಮ್ಯಾನೇಜರ್ ಸುಧನ್ವಾ ಸಿಸಿಟಿವಿಯಲ್ಲಿ ದೇವರ ರೀತಿಯೇ ಇರುವ ದೃಶ್ಯ ಕಂಡು ಅಚ್ಚರಿಯಾಯಿತು. ಒಳಗೆ ಹೋಗಿ ನೋಡಿದಾಗ ಏನೂ ಇರಲಿಲ್ಲ. ಸೂರ್ಯನ ಬೆಳಕಿನಲ್ಲಿ ಈ ರೀತಿಯ ಬಿಂಬ ಏರ್ಪಟ್ಟಿರಬಹುದೆಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments