ಸೈಕಲ್ ಜಾಥಾ ಮಾಡಿ ಕಾಂಗ್ರೆಸ್ ಪ್ರತಿಭಟನೆ

Webdunia
ಬುಧವಾರ, 7 ಜುಲೈ 2021 (14:03 IST)
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆಯನ್ನು, ವಿನೂತನವಾಗಿ ಸೈಕಲ್ ಜಾಥ ಮಾಡಿ ನಡೆಸಿದರು. ಬೆಂಗಳೂರು ಹೊರವಲಯ ದಾಸರಳ್ಳಿಯಲ್ಲಿ ಈ ಜಾಥ ನಡೆಯಿತು.ಸೈಕಲ್ ತುಳಿಯುವ ಮೂಲಕ ತೈಲ ಬೆಲೆ ಏರಿಕೆಗೆ ಖಂಡನೆ ವ್ಯಕ್ತಪಡಿಸಿ,ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ಸೈಕಲ್ ತುಳಿಯುವ ಮೂಲಕ ಸೈಕಲ್ ಜಾಥಗೆ ಚಾಲನೆ ನೀಡಿದರು.
ಚಿಕ್ಕಬಾಣಾವರದಿಂದ ದಾಸರಹಳ್ಳಿ ಮೆಟ್ರೋವರೆಗೂ ಸೈಕಲ್ ಜಾಥಾ ಸಾಗಲಿದೆ.ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾದಲ್ಲಿ ಭಾಗಿ ಯಾದರು.
ದಾಸರಹಳ್ಳಿಯ 8 ವಾರ್ಡ್ಗಳಲ್ಲೂ ಸೈಕಲ್ ಜಾಥಾ ನಡೆಯಲಿದ್ದು ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೆ ಶುರು ಸಿಎಂ ಬದಲಾವಣೆ ಚರ್ಚೆ: ಡಿಕೆ ಶಿವಕುಮಾರ್ ಬೆಂಬಲಿಗರ ಮಹತ್ವದ ನಡೆ

Karnataka Weather: ರಾಜ್ಯದಲ್ಲಿ ಇಂದು ಮಳೆ ಸೂಚನೆಯಿದೆಯೇ, ಇಲ್ಲಿದೆ ವರದಿ

Video, ವಿಧಾನಸಭೆಯೊಳಗೆ ರಾಜಸ್ಥಾನದ ಬಿಜೆಪಿ ನಾಯಕನ ಇದೆಂಥಾ ನಡವಳಿಕೆ

ಕುರ್ಚಿ ಗುದ್ದಾಟದ ನಡುವೆ ಕುತೂಹಲ ಮೂಡಿಸಿದ ಪರಮೇಶ್ವರ್ ಹೇಳಿಕೆ

Video: ನಾನೂ, ನನ್ನ ಸಹೋದರಿ ಜಗಳ ಮಾಡಿದ್ವಿ: ಪ್ರಿಯಾಂಕಾಗೆ ಹೀಗೆ ಮ್ಯಾಜಿಕ್ ಮಾಡಿದ್ರಂತೆ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments