ಸೈಕಲ್ ಜಾಥಾ ಮಾಡಿ ಕಾಂಗ್ರೆಸ್ ಪ್ರತಿಭಟನೆ

Webdunia
ಬುಧವಾರ, 7 ಜುಲೈ 2021 (14:03 IST)
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆಯನ್ನು, ವಿನೂತನವಾಗಿ ಸೈಕಲ್ ಜಾಥ ಮಾಡಿ ನಡೆಸಿದರು. ಬೆಂಗಳೂರು ಹೊರವಲಯ ದಾಸರಳ್ಳಿಯಲ್ಲಿ ಈ ಜಾಥ ನಡೆಯಿತು.ಸೈಕಲ್ ತುಳಿಯುವ ಮೂಲಕ ತೈಲ ಬೆಲೆ ಏರಿಕೆಗೆ ಖಂಡನೆ ವ್ಯಕ್ತಪಡಿಸಿ,ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ಸೈಕಲ್ ತುಳಿಯುವ ಮೂಲಕ ಸೈಕಲ್ ಜಾಥಗೆ ಚಾಲನೆ ನೀಡಿದರು.
ಚಿಕ್ಕಬಾಣಾವರದಿಂದ ದಾಸರಹಳ್ಳಿ ಮೆಟ್ರೋವರೆಗೂ ಸೈಕಲ್ ಜಾಥಾ ಸಾಗಲಿದೆ.ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾದಲ್ಲಿ ಭಾಗಿ ಯಾದರು.
ದಾಸರಹಳ್ಳಿಯ 8 ವಾರ್ಡ್ಗಳಲ್ಲೂ ಸೈಕಲ್ ಜಾಥಾ ನಡೆಯಲಿದ್ದು ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದ ಹಾಗೇ ಎಂಬಿಬಿಎಸ್ ಪಾಸಾದವರಿಗೆ ಗುಡ್‌ನ್ಯೂಸ್‌ ಕೊಟ್ಟ ಯುಟಿ ಖಾದರ್‌

ನಾನೇ ಎಷ್ಟೇ ದೊಡ್ಡ ಸ್ಥಾನದಲ್ಲಿದ್ರೂ, ಇಲ್ಲಿ ಮಾತ್ರ ನಿಮ್ಮ ಮನೆ ಮಗ: ಡಿಕೆ ಶಿವಕುಮಾರ್‌

ಸಿಎಂ ಸಾಹೇಬ್ರು ಮೆಟ್ರೋದಲ್ಲಿ... ಡಿಕೆ ಶಿವಕುಮಾರ್ ನೋಡಿ ಜನರು ಫುಲ್ ಸರ್ಪೈಸ್ Video

ಬಾಯಾರಿಕೆಯೆಂದು ಬಂದ ಹಸು ಬೋರ್ ವೆಲ್ ನೋಡಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments