Webdunia - Bharat's app for daily news and videos

Install App

ಸೈಕಲ್ ಜಾಥಾ ಮಾಡಿ ಕಾಂಗ್ರೆಸ್ ಪ್ರತಿಭಟನೆ

Webdunia
ಬುಧವಾರ, 7 ಜುಲೈ 2021 (14:03 IST)
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆಯನ್ನು, ವಿನೂತನವಾಗಿ ಸೈಕಲ್ ಜಾಥ ಮಾಡಿ ನಡೆಸಿದರು. ಬೆಂಗಳೂರು ಹೊರವಲಯ ದಾಸರಳ್ಳಿಯಲ್ಲಿ ಈ ಜಾಥ ನಡೆಯಿತು.ಸೈಕಲ್ ತುಳಿಯುವ ಮೂಲಕ ತೈಲ ಬೆಲೆ ಏರಿಕೆಗೆ ಖಂಡನೆ ವ್ಯಕ್ತಪಡಿಸಿ,ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ಸೈಕಲ್ ತುಳಿಯುವ ಮೂಲಕ ಸೈಕಲ್ ಜಾಥಗೆ ಚಾಲನೆ ನೀಡಿದರು.
ಚಿಕ್ಕಬಾಣಾವರದಿಂದ ದಾಸರಹಳ್ಳಿ ಮೆಟ್ರೋವರೆಗೂ ಸೈಕಲ್ ಜಾಥಾ ಸಾಗಲಿದೆ.ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾದಲ್ಲಿ ಭಾಗಿ ಯಾದರು.
ದಾಸರಹಳ್ಳಿಯ 8 ವಾರ್ಡ್ಗಳಲ್ಲೂ ಸೈಕಲ್ ಜಾಥಾ ನಡೆಯಲಿದ್ದು ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments