Webdunia - Bharat's app for daily news and videos

Install App

ಸೈಕಲ್ ಜಾಥಾ ಮಾಡಿ ಕಾಂಗ್ರೆಸ್ ಪ್ರತಿಭಟನೆ

Webdunia
ಬುಧವಾರ, 7 ಜುಲೈ 2021 (14:03 IST)
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆಯನ್ನು, ವಿನೂತನವಾಗಿ ಸೈಕಲ್ ಜಾಥ ಮಾಡಿ ನಡೆಸಿದರು. ಬೆಂಗಳೂರು ಹೊರವಲಯ ದಾಸರಳ್ಳಿಯಲ್ಲಿ ಈ ಜಾಥ ನಡೆಯಿತು.ಸೈಕಲ್ ತುಳಿಯುವ ಮೂಲಕ ತೈಲ ಬೆಲೆ ಏರಿಕೆಗೆ ಖಂಡನೆ ವ್ಯಕ್ತಪಡಿಸಿ,ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ಸೈಕಲ್ ತುಳಿಯುವ ಮೂಲಕ ಸೈಕಲ್ ಜಾಥಗೆ ಚಾಲನೆ ನೀಡಿದರು.
ಚಿಕ್ಕಬಾಣಾವರದಿಂದ ದಾಸರಹಳ್ಳಿ ಮೆಟ್ರೋವರೆಗೂ ಸೈಕಲ್ ಜಾಥಾ ಸಾಗಲಿದೆ.ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸೈಕಲ್ ಜಾಥಾದಲ್ಲಿ ಭಾಗಿ ಯಾದರು.
ದಾಸರಹಳ್ಳಿಯ 8 ವಾರ್ಡ್ಗಳಲ್ಲೂ ಸೈಕಲ್ ಜಾಥಾ ನಡೆಯಲಿದ್ದು ಕೂಡಲೇ ತೈಲ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments