Webdunia - Bharat's app for daily news and videos

Install App

ಕೊನೆಗೂ ಬಯಲಾಯಿತು ಸೈಯದ್ ಉನ್ನೀಸಾ ಕೊಲೆ ರಹಸ್ಯ

Webdunia
ಬುಧವಾರ, 22 ಜೂನ್ 2016 (10:21 IST)
ಕಳೆದ ವಾರ ಬಸವನಗುಡಿಯಲ್ಲಿ ನಡೆದಿದ್ದು 50 ವರ್ಷದ ಸೈಯ್ಯದ ಉನ್ನೀಸಾ ಹತ್ಯೆ ರಹಸ್ಯವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉನ್ನೀಸಾಳನ್ನು ಕೊಲೆಗೈದಿದ್ದು ಆಕೆಯ ಸ್ವಂತ ಅಳಿಯ ಎಂಬ ಸತ್ಯ ಬಯಲಾಗಿದೆ. 

ಬಸವನಗುಡಿಯ ಖಾಜಿ ಸ್ಟ್ರೀಟ್‍ನಲ್ಲಿ ಜೂನ್ 18ರ೦ದು ಸೈಯದ್ ಉನ್ನೀಸಾ (50) ಬರ್ಬರವಾಗಿ ಕೊಲೆಯಾಗಿದ್ದಳು. ಆಕೆ ಮನೆಯಲ್ಲಿ ಒಬ್ಬಳೇ ಇದ್ದಾಗ ನಕಲಿ ಕೀ ಬಳಸಿ ಒಳನುಗ್ಗಿದ್ದ ನೀಲಸ೦ದ್ರದ ಆರ್.ಕೆ. ಗಾಡ೯ನ್ ನಿವಾಸಿ ಮಹಮ್ಮದ್ ಅಖಿರ್ ಉರ್ ರೆಹಮಾನ್ (38) ಉಸಿರುಗಟ್ಟಿಸಿ ಕೊಂದಿದ್ದ. 
 
ಆಕೆ ತನ್ನ ಮೇಲೆ ಮಾಟಮಂತ್ರ ಮಾಡಿಸುತ್ತಿದ್ದಳು. ಹೀಗಾಗಿ ಕೊಲೆ ಮಾಡಿದ್ದೇನೆ ಎಂದು ಆರೋಪಿ ಕೃತ್ಯದ ಹಿಂದಿನ ಉದ್ದೇಶವನ್ನು ಹೊರಗೆ ಹಾಕಿದ್ದಾನೆ. 
 
ಷೇರು ಹೂಡಿಕೆಗಾಗಿ ಅತ್ತೆ ಬಳಿ ಒಮ್ಮೆ ಹಣ ಇಸಿದುಕೊಂಡಿದ್ದ ಆತ, ಆಕೆ ಮತ್ತೆ ಹಣ ಕೊಡದಿದ್ದುದಕ್ಕೆ ಕೋಪಗೊಂಡು ಈ ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದೆ. 
 
 ಆರೋಪಿಯ ಕೈಗಾದ ಗಾಯದ ಸುಳಿವು ಹಿಡಿದು ಹೊರಟ ಪೊಲೀಸರು ಆತನಿಂದ ಸತ್ಯವನ್ನು ಹೊರಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments