Webdunia - Bharat's app for daily news and videos

Install App

ಸಜ್ಜನ ರಾಜಕಾರಣಿ ಎಸ್‌ಎಂ ಕೃಷ್ಣಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ

Sampriya
ಮಂಗಳವಾರ, 10 ಡಿಸೆಂಬರ್ 2024 (17:40 IST)
Photo Courtesy X
ಬೆಂಗಳೂರು: ‌‌‌‌ಇಂದು ನಿಧನರಾದ ಕೇಂದ್ರ ಸಚಿವ ಮಾಜಿ ಎಸ್‌ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸದನ ಆರಂಭವಾಗುದ್ದಂತೆ, ಸ್ಪೀಕರ್ ಯು ಟಿ ಖಾದರ್ ಅವರು ಸಂತಾಪ ಸೂಚಿಸಿ ಕೃಷ್ಣ ಅವರನ್ನು ಧೀಮಂತ ವ್ಯಕ್ತಿ ಎಂದು ಬಣ್ಣಿಸಿದರು.

ಕೃಷ್ಣ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ - ಎಲ್ಲಾ ನಾಲ್ಕು ಸದನಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಸಕಾರಾತ್ಮಕ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದರು ಎಂದರು.

"ಕೃಷ್ಣ ಅವರಿಗೆ ಯಾರ ಮೇಲೂ ದ್ವೇಷ ಇರಲಿಲ್ಲ ಮತ್ತು ಅವರು ನಿರ್ವಹಿಸಿದ ಕಚೇರಿಗೆ ಯಾವಾಗಲೂ ಘನತೆಯನ್ನು ತಂದಿದ್ದಾರೆ. ಅವರ ಜೀವನ ಯುವ ರಾಜಕಾರಣಿಗಳಿಗೆ ಒಂದು ಸಂದೇಶವಾಗಿದೆ. ನಮಗೆ ಉತ್ತಮ ರಾಜಕಾರಣಿಗಳು ಸಿಗಬಹುದು, ಆದರೆ ಅವರಂತಹ ಅತ್ಯುತ್ತಮ ರಾಜಕಾರಣಿ ಸಿಗುವುದು ಕಷ್ಟ ಎಂದು ಹೇಳಿದರು.

ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷ್ಣ ಅವರು ಸಜ್ಜನ ರಾಜಕಾರಣಿ ಮತ್ತು ದೂರದೃಷ್ಟಿಯುಳ್ಳವರು ಎಂದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments