ಲಾಕ್ ಡೌನ್ ಗೆ ಈ ಜಿಲ್ಲೆಯಲ್ಲಿ ಸಖತ್ ರೆಸ್ಪಾನ್ಸ್

Webdunia
ಶುಕ್ರವಾರ, 17 ಜುಲೈ 2020 (15:26 IST)
ರಾಜ್ಯದ ಈ ಜಿಲ್ಲೆಯಲ್ಲಿ ಜಾರಿ ಮಾಡಲಾಗಿರುವ ಲಾಕ್ ಡೌನ್ ಗೆ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗತೊಡಗಿದೆ.

ಬೀದರ್ ಜಿಲ್ಲೆಯಲ್ಲಿ covid-19 ಸೋಂಕು ದಿನದಿಂದ ದಿನಕ್ಕೆ ಪ್ರಬಲಗೊಳ್ಳುತ್ತಿದ್ದು ಇಲ್ಲಿಯವರೆಗೆ ಒಟ್ಟು 1130 ಪ್ರಕರಣಗಳು ಪತ್ತೆಯಾಗಿವೆ. 53 ಸೋಂಕಿತರು ಬಲಿಯಾಗಿದ್ದಾರೆ.

ಕೊರೋನಾ ಸೋಂಕು ಹರಡುವಿಕೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್ ಡೌನ್ ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಕೆ.ಎಸ್.ಆರ್.ಟಿ. ಸಿ. ಬಸ್ಸುಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕೆಲವೊಂದು ಅನಿವಾರ್ಯ ಕೆಲಸಗಳಿಗೆ ಓಡಾಡುವದನ್ನು ಬಿಟ್ಟರೆ ರಸ್ತೆಯಲ್ಲಿ ಜನರ ಓಡಾಟ ಸಂಪೂರ್ಣವಾಗಿ ಸ್ಥಗಿತವಾಗಿದೆ.

ಅಗತ್ಯ ವಸ್ತುಗಳಾದ ಹಣ್ಣು ತರಕಾರಿ ಕಿರಾಣಿ ಅಂಗಡಿ ಗಳು ಬೆಳಗ್ಗೆ 5.00 ಗಂಟೆಯಿಂದ 11.00 ಗಂಟೆಯವರೆಗೆ ಮಾತ್ರ ತೆರೆದಿದ್ದವು. ಉಳಿದೆಲ್ಲಾ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments