Webdunia - Bharat's app for daily news and videos

Install App

ದೀವಟಿಗೆ ಸಲಾಂ ಆರತಿ ತಡೆಗೆ ಮನವಿ

Webdunia
ಬುಧವಾರ, 30 ಮಾರ್ಚ್ 2022 (20:10 IST)
ಕೊಲ್ಲೂರಿನಲ್ಲಿ ಸಲಾಂ ಆರತಿಯ ವಿರುದ್ಧದ ಕೂಗಿನ ಬಳಿಕ ಇದೀಗ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚಲುವರಾಯಸ್ವಾಮಿಗೆ ಸಲ್ಲುವ ದೀವಟಿಗೆ ಸಲಾಂ ಆರತಿ ವಿರುದ್ಧ ಕೂಗು ಕೇಳಿ ಬರುತ್ತಿದೆ. ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿ ಪ್ರತಿನಿತ್ಯ ಸಂಜೆ 7 ಗಂಟೆಯ ವೇಳೆಯಲ್ಲಿ ದೀವಟಿಗೆ ಸಲಾಂ ಆರತಿ ಮಾಡಲಾಗುತ್ತದೆ. ಇದು ಟಿಪ್ಪು ಸುಲ್ತಾನ್ ಆದೇಶದ ಮೇರೆಗೆ ಮಾಡುತ್ತಿರುವ ಆರತಿ ಹೀಗಾಗಿ ಈ ಆಚರಣೆಯನ್ನು ನಿಲ್ಲಿಸಬೇಕೆಂಬ ಕೂಗು ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments