Webdunia - Bharat's app for daily news and videos

Install App

ಸಾರಿಗೆ ಸಿಬ್ಬಂದಿಗೆ ಸಂಬಳದ ಭಾಗ್ಯ

Webdunia
ಶುಕ್ರವಾರ, 24 ಜುಲೈ 2020 (23:30 IST)
ಕೊರೊನಾ ನಡುವೆಯೂ ಕೆಲಸ ಮಾಡುತ್ತಿರುವ ಸಾರಿಗೆ ಸಿಬ್ಬಂದಿಗೆ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.

ರಾಜ್ಯ ಸರಕಾರವು ಸಾರಿಗೆ ಇಲಾಖೆಗೆ ನಾಲ್ಕು ತಿಂಗಳ ವೇತನವನ್ನು ಬಿಡುಗಡೆ ಮಾಡಿದೆ.

ಸಾರಿಗೆ ಸಂಸ್ಥೆಗಳ ನೌಕರರ ವೇತನಕ್ಕಾಗಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಹಣ ಬಿಡುಗಡೆ ಮಾಡಿದ್ದಾರೆ.

ಒಟ್ಟು 961 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಸಿಎಂಗೆ ಸಚಿವ ಲಕ್ಷ್ಮಣ ಸವದಿ ಧನ್ಯವಾದ ತಿಳಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments