Webdunia - Bharat's app for daily news and videos

Install App

ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸಾಧ್ಯವಿಲ್ಲ : ದಿನೇಶ್ ಗುಂಡೂರಾವ್

Webdunia
ಸೋಮವಾರ, 10 ಜುಲೈ 2023 (15:24 IST)
ಬೆಂಗಳೂರು : ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತಾ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
 
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ JDSನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದರು. ಆಶಾ ಕಾರ್ಯಕರ್ತೆಯರ ಸಂಬಳ ಜಾಸ್ತಿ ಮಾಡಬೇಕು. ಅವರಿಗೂ ಪಿಂಚಣಿ ಕೊಡಬೇಕು. ಹೊಸ ಸ್ಮಾರ್ಟ್ಫೋನ್ಗಳನ್ನ ನೀಡಬೇಕು ಅಂತಾ ಆಗ್ರಹಿಸಿದರು. 

ಇದಕ್ಕೆ ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ರಾಜ್ಯ ಸರ್ಕಾರದಿಂದ ಈಗಾಗಲೇ 5 ಸಾವಿರ ಗೌರವ ಧನ ನೀಡಲಾಗ್ತಿದೆ. ಕೇಂದ್ರದಿಂದ 5-8 ಸಾವಿರ ಗೌರವ ಧನ ಸಿಗುತ್ತಿದೆ. ಒಟ್ಟಾರೆ 10-13 ಸಾವಿರ ಗೌರವ ಧನ ಸಿಗುತ್ತಿದೆ. ಸದ್ಯ ಅವರ ಗೌರವ ಧನ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments