Webdunia - Bharat's app for daily news and videos

Install App

ಮಂಡ್ಯದಲ್ಲಿ ದುಡಿದರೂ ಸಿಗದ ಸಂಬಳ!

Webdunia
ಶುಕ್ರವಾರ, 27 ಸೆಪ್ಟಂಬರ್ 2019 (13:20 IST)
ಈ ಜನರು ಕೆಲಸ ಮಾಡುತ್ತಿದ್ದಾರೆ. ಆದರೆ ವೇತನ ಅನ್ನೋದನ್ನು ನೋಡಿಯೇ ಹಲವಾರು ತಿಂಗಳುಗಳು ಕಳೆದಿವೆ.

ಮಂಡ್ಯದ ಕಿಕ್ಕೇರಿ ಗ್ರಾಮ ಪಂಚಾಯತಿಯ ಪೌರ ಕಾರ್ಮಿಕರು, ನೀರು ಗಂಟಿ, ಅಟೆಂಡರ್, ಕಂಪ್ಯೂಟರ್ ಅಪರೇಟರ್, 
ಬಿಲ್ ಕಲೆಕ್ಟರ್ ಗಳಿಗೆ ಕಳೆದ  10 ತಿಂಗಳಿಂದ ವೇತನ ನೀಡಿಲ್ಲ ಎಂದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನೆಡೆಸಿದರು.

ಪಂಚಾಯಿತಿಯ ನೌಕರರು ಮಾತನಾಡಿ, ಕಳೆದ 10 ರಿಂಗಳಿದಂದ 16 ಜನರಿಗೆ ಸಂಬಳ ನೀಡಿಲ್ಲ. ನಾವು ಜೀವನ ನಡೆಸುವುದೇ ಕಷ್ಟವಾಗಿದೆ. ಕೂಡಲೇ ಪಂಚಾಯಿತಿ ಅಧಿಕಾರಿಗಳು ಸಂಬಳ ನೀಡಬೇಕು.

ಇಲ್ಲವಾದರೆ ನಾವು ಕೆಲಸ ಮಾಡುವುದಿಲ್ಲ. ಇಲ್ಲಿಯೇ ಉಪವಾಸ ಸತ್ಯಾಗ್ರಹ ಮಾಡುತ್ತೇವೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ವಿವಿಧ ವಿಭಾಗಗಳ ಸಿಬ್ಬಂದಿ ಪಾಲ್ಗೊಂಡಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments