Webdunia - Bharat's app for daily news and videos

Install App

ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ; ವ್ಯಕ್ತಿ ಅರೆಸ್ಟ್

Webdunia
ಸೋಮವಾರ, 25 ಡಿಸೆಂಬರ್ 2023 (16:20 IST)
ಬಳ್ಳಾರಿಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಆರೋಪಿ ಪುನೀತ್ ಕುಮಾರ್​​ನನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಪಾನ್ ಶಾಪ್ ಮೂಲಕ ಗಾಂಜಾ ಮಾರಾಟ ಮಾಡುತ್ತಿದ್ದ.ಕಳೆದ ಒಂದು ವರ್ಷದಿಂದ ಪಾನ್‌ಶಾಪ್ ನಡೆಸುತ್ತಿದ್ದ ಎಂದು ಹೇಳಲಾಗ್ತಿದೆ.
 
ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, 91 ಪ್ಯಾಕೆಟ್‌ಗಳಲ್ಲಿದ್ದ 36,400 ರೂ. ಮೌಲ್ಯದ 19.05 ಕೆಜಿಯ ಗಾಂಜಾ ಮಿಶ್ರಿತ ಚಾಕಲೇಟ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಉತ್ತರಪ್ರದೇಶದ ಕೌಸಂಬಿ ಜಿಲ್ಲೆಯ ಚಾಯಲ್ ತಾಲೂಕಿನ ಬಸೇಡಿ ಗ್ರಾಮದವನಾಗಿದ್ದು, ಬಳ್ಳಾರಿಯ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಪಾನ್‌ಶಾಪ್ ನಡೆಸುತ್ತಿದ್ದ, ಅಬಕಾರಿ ಉಪ ಅಧೀಕ್ಷಕಿ ಜ್ಯೋತಿಬಾಯಿ ಹಾಗೂ ಅಬಕಾರಿ ನಿರೀಕ್ಷಕರಾದ ಜಗದೀಶ್ ಕಬ್ಬೂರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments