Webdunia - Bharat's app for daily news and videos

Install App

ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಎನ್ನುವ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

Webdunia
ಶನಿವಾರ, 26 ಮೇ 2018 (13:12 IST)
ಸಾಲುಮರದ‌ ತಿಮ್ಮಕ್ಕನ‌ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ. 
ವೃದ್ದೆಯೊಬ್ಬರ ಮೃತದೇಹದ ಜೊತೆ ತಿಮ್ಮಕ್ಕನ‌ ಭಾವಚಿತ್ರವಿರುವ ಪೋಟೊ ಹಾಕಿ ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಎಂಬ ಸಂದೇಶವನ್ನು ಕಿಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ಆದರೆ  ಸಾಲುಮರದ ತಿಮ್ಮಕ್ಕ‌ ಆರೋಗ್ಯವಾಗಿದ್ದಾರೆ. 
 
ಅವರು ಸಾವನ್ನಪ್ಪಿದ್ದಾರೆಂಬುದು ಶುದ್ದ ಸುಳ್ಳು. ಇದಕ್ಕೆ ಯಾರು ಕಿವಿಗೊಡಬೇಡಿ ಎಂದು ಅವರ ದತ್ತುಪುತ್ರ ಉಮೇಶ್ ಮನವಿ ಮಾಡಿದ್ದಾರೆ. ಮಕ್ಕಳಿಲ್ಲದ‌ ತಿಮ್ಮಕ್ಕ ರಸ್ತೆ ಬದಿಯಲ್ಲಿ ಗಿಡನೆಟ್ಟು ಅವುಗಳನ್ನೆ ಮಕ್ಕಳಂತೆ ಬೆಳೆಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments