Webdunia - Bharat's app for daily news and videos

Install App

ಸುಳ್ವಾಡಿ ದೇವಾಲಯ ವಿಷ ದುರಂತ ಪ್ರಕರಣ: 1 ನೇ ಆರೋಪಿ ಪರ ಜಾಮೀನಿಗೆ ಅರ್ಜಿ

Webdunia
ಬುಧವಾರ, 23 ಜನವರಿ 2019 (18:22 IST)
ಸುಳ್ವಾಡಿ ಮಾರಮ್ಮ ದೇವಾಲಯದ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಪರ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ.

ಇಮ್ಮಡಿ ಮಹದೇವಸ್ವಾಮಿ ಪರ ವಕಾಲತ್ತು ವಹಿಸಲು ಮತ್ತು ಜಾಮೀನಿಗಾಗಿ ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಚಾಮರಾಜನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ವಿರಾಜಪೇಟೆ ಮೂಲದ ವಕೀಲ ಅಪ್ಪಣ್ಣ.ಕೆ.ಜಿ.,  ವಕೀಲ ಸುದೇಶ್. ಹೆಚ್.ಯೂ, ವಕೀಲ ಲೋಹಿತ್ ಎ.ಎಂ ವಕಾಲತ್ತಿಗೆ ಅರ್ಜಿ ಹಾಕಿದ್ದಾರೆ.
ಆರೋಪಿ ನಂ. 1 ಇಮ್ಮಡಿ ಮಹದೇವಸ್ವಾಮಿ ಪರವಾಗಿ ಮಾತ್ರ ಅರ್ಜಿ ಸಲ್ಲಿಕೆಯಾಗಿದೆ.  

ಇದೇ ತಿಂಗಳ 29 ನೇ ತಾರೀಖಿನಂದು  ಪ್ರಕರಣದ ವಿಚಾರಣೆ ನ್ಯಾಯಾಲದಲ್ಲಿ ನಡೆಯಲಿದೆ. ಚಾಮರಾಜನಗರದ ಜಿಲ್ಲಾ ವಕೀಲರ ಸಂಘದ ಮನವಿಯನ್ನೂ ತಿರಸ್ಕರಿಸಿ ನ್ಯಾಯಾಲಯಕ್ಕೆ ವಕೀಲರು ಅರ್ಜಿ ಸಲ್ಲಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments