ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಶ್ರೀ ರಾಮುಲು ಜಗನಾಥ್ ಭವನಕ್ಕೆ ಭೇಟಿ

Webdunia
ಗುರುವಾರ, 15 ಜುಲೈ 2021 (20:58 IST)
ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಬಿ. ಶ್ರೀ ರಾಮಲು ಅವರು ಇಂದು ಬಿಜೆಪಿ ಕಛೇರಿಯ ಜಗನ್ನಾತ ಭವನಕ್ಕೆ ಭೇಟಿ ನೀಡಿದ್ರು. ಅಲ್ಲದೇ ಸುದ್ದಿಗೋಷ್ಟಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿ, ಇದರಲ್ಲಿ ಯವುದೇ ರೀತಿಯ ನನ್ನ ವೈಯಕ್ತಿಕ ಅಭಿಪ್ರಾಯ ಇಲ್ಲ. ಪಕ್ಷದ ಅಭಿಪ್ರಾಯವೇ ನನ್ನ ಅಭಿಪ್ರಾಯ. ನಮ್ಮ ಪರವಾಗಿ ನಾಯಕ ಯಡಿಯೂರಪ್ಪ ಇದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಆದ್ರೆ ಜನಸಂಖ್ಯಾ ನಿಯಂತ್ರಣ ಕಾನೂನು ಬಗ್ಗೆ ಸಿಟಿ ರವಿ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ ನಾಯಕತ್ವ ಬಗ್ಗೆ ಹೈಕಮಾಂಡ್ ತೀರ್ಮಾನ ತಗೊಳ್ಳುತ್ತೆ. ನಾಯಕತ್ವ ಬದಲಾವಣೆ ಬಗ್ಗೆ ಮಾತಾಡುವ ಅಧಿಕಾರವನ್ನು ಪಕ್ಷ ನನಗೆ ಕೊಟ್ಟಿಲ್ಲ. ದೆಹಲಿಗೆ ಹೋಗುವ ಬಗ್ಗೆ ಸಿಎಂ ಅವರೇ ಮಾತಾಡ್ತಾರೆ. ಈ ವಿಚಾರವಾಗಿ  ಹಿಂದೆ ನಮ್ಮ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ರು ಹಾಗೂ ಕೋರ್ ಕಮಿಟಿ ಮೀಟಿಂಗ್ ನಲ್ಲಿ ನಿರ್ಣಯವೂ ಆಗಿತ್ತು. ಇನ್ನು ನಾಳೆ ಸಿಎಂ ದೆಹಲಿಗೆ  ಭೇಟಿ ನೀಡುವ ವಿಚಾರವಾಗಿ ಯಾವುದೇ ರೀತಿಯ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments