Webdunia - Bharat's app for daily news and videos

Install App

ಸಮಯ ಸುದ್ದಿ ವಾಹಿನಿ ಮೇಲೆ ಐಟಿ ದಾಳಿ: ವರದಿ

Webdunia
ಮಂಗಳವಾರ, 20 ಜೂನ್ 2017 (17:20 IST)
ಕನ್ನಡದ ಸಮಯ ಸುದ್ದಿ ವಾಹಿನಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ 11 ಗಂಟೆಯಿಂದಲೇ ಕಸ್ತೂರ ಬಾ ರಸ್ತೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
 

ನೋಟ್ ಬ್ಯಾನ್ ಬಳಿಕ ನಗದು ರೂಪದಲ್ಲಿ ವೇತನ ನೀಡುವಂತಿಲ್ಲ. ಆದರೂ, ನಗದು ರೂಪದಲ್ಲಿ ನೌಕರರಿಗೆ ವೇತನ ನೀಡುತ್ತಿದ್ದ ಆರೋಪದಡಿ ಈ ದಾಳಿ ನಡೆದಿದೆ ಎನ್ನಲಾಗಿದೆ. ವಾಹಿನಿಯ ಮುಖ್ಯಸ್ಥ ವಿಜಯ್ ಟಾಟಾ ಸೇರಿ ಹಲವರನ್ನ ವಿಚಾರನೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.

ಕಂಪನಿಯ 30 ಸಿಬ್ಬಂದಿಗೆ ಕೆಲಸದ ಮಾಹಿತಿಗಳ ಕುರಿತಾದ ಫಾರ್ಮ್ ತುಂಬುವಂತೆಯೂ ಹೇಳಲಾಗಿದೆ. ಆರ್.ಟಿ. ನಗರದ ಕಂಪನಿಯ ಕಚೇರಿ ಮೇಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments