Webdunia - Bharat's app for daily news and videos

Install App

ಡಿಕೆಶಿ ಕೋಟೆಯಲ್ಲಿ ಸಾಮ್ರಾಟ್​​ ಪವರ್ ಶೋ

Webdunia
ಮಂಗಳವಾರ, 18 ಏಪ್ರಿಲ್ 2023 (16:15 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಭದ್ರಕೋಟೆಗೆ ಇಂದು ಸಚಿವ ಆರ್​​. ಅಶೋಕ್​​ ಎಂಟ್ರಿ ಆಗ್ತಿದ್ದಾರೆ. ಇಂದು ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​​.ಅಶೋಕ್ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ ನಡೆಸಿ ಬಳಿಕ ಕನಕಪುರದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಕನಕಪುರದ ಪ್ರಮುಖ ರಸ್ತೆಗಳಲ್ಲಿ ಆರ್​​. ಅಶೋಕ್​​ ಮೆರವಣಿಗೆ ನಡೆಸಿದ್ರು. ಹೈಕಮಾಂಡ್ ಟಾಸ್ಕ್ ಯಶಸ್ವಿ ಮಾಡಲು ಆರ್.ಅಶೋಕ್ ಸಕಲ ತಯಾರಿ ನಡೆಸಿದ್ದಾರೆ. ಇಂದಿನಿಂದ ಕ್ಷೇತ್ರದಲ್ಲಿ ಅಧಿಕೃತ ಪ್ರಚಾರಕ್ಕೆ ಚಾಲನೆ ದೊರೆತಿದ್ದು, ಒಕ್ಕಲಿಗ ಮತಗಳನ್ನು ಗುರಿಯಾಗಿಸಿಕೊಂಡು ಆರ್.ಅಶೋಕ್ ಪ್ರಚಾರ ನಡೆಸಲಿದ್ದಾರೆ. ಇನ್ನು ನಾಮಪತ್ರ ಸಲ್ಲಿಕೆ ವೇಳೆ ರಾಜ್ಯ ನಾಯಕರು ಸೇರಿ ಸ್ಥಳೀಯ ಮುಖಂಡರು ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments