Webdunia - Bharat's app for daily news and videos

Install App

ಡಿಕೆಶಿ ಕೋಟೆಯಲ್ಲಿ ‘ಸಾಮ್ರಾಟ್​​​’ ಕಹಳೆ

Webdunia
ಶುಕ್ರವಾರ, 21 ಏಪ್ರಿಲ್ 2023 (19:43 IST)
KPCC ಅಧ್ಯಕ್ಷ D.K. ಶಿವಕುಮಾರ್​​ರನ್ನು ಸ್ವಕ್ಷೇತ್ರದಲ್ಲಿ ಮಣಿಸಲು ಬಿಜೆಪಿ ಪ್ಲ್ಯಾನ್​ ಮಾಡಿದ್ದು, ಡಿಕೆಶಿ ಭದ್ರಕೋಟೆ ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸಚಿವ. ಆರ್​​. ಅಶೋಕ್ ಪ್ರಚಾರ ಆರಂಭಿಸಿದ್ದಾರೆ.. ಕನಕಪುರದ ದೇಗುಲ ಮಠಕ್ಕೆ ಸಚಿವ ಆರ್.ಅಶೋಕ್ ಆಗಮಿಸಿದ್ದು, ಪ್ರಚಾರ ಆರಂಭಿಸಿದ್ದಾರೆ.. ಕನಕಪುರ ಭಾಗದ ಪ್ರಭಾವಿ ಮಠಗಳಲ್ಲಿ ಒಂದಾಗಿರುವ ದೇಗುಲ ಮಠದ ಕಿರಿಯ ಶ್ರೀಗಳ ಆಶೀರ್ವಾದ ಪಡೆದ ಆರ್.ಅಶೋಕ್, ಪ್ರಚಾರ ಆರಂಭಿಸಿದ್ರು.. ಸಚಿವ ಆರ್‌.ಅಶೋಕ್​​ಗೆ​ ಸ್ಥಳೀಯ ಬಿಜೆಪಿ ಮುಖಂಡರು ಸಾಥ್​ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments