Select Your Language

Notifications

webdunia
webdunia
webdunia
webdunia

ನಿವೇಶನ ಪಡೆಯಲು ಲಂಚ ನೀಡಿದರೆ ಮಂಜೂರಾತಿ ರದ್ದು: ಸುಧಾಕರ್

ನಿವೇಶನ ಪಡೆಯಲು ಲಂಚ ನೀಡಿದರೆ ಮಂಜೂರಾತಿ ರದ್ದು: ಸುಧಾಕರ್
ಚಿಕ್ಕಬಳ್ಳಾಪುರ , ಬುಧವಾರ, 25 ಜನವರಿ 2023 (10:22 IST)
ಚಿಕ್ಕಬಳ್ಳಾಪುರ : ನಿವೇಶನ ರಹಿತರು ಸರ್ಕಾರದ ಉಚಿತ ನಿವೇಶನ ಅಥವಾ ವಸತಿ ವ್ಯವಸ್ಥೆಯ ಸೌಲಭ್ಯ ಪಡೆಯಲು ಯಾವುದೇ ವ್ಯಕ್ತಿಗೆ ಒಂದು ನಯಾಪೈಸೆ ಲಂಚ ನೀಡಬಾರದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರದ ಹೊಸಹುಡ್ಯದಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನಿವೇಶನ ರಹಿತರಿಗೆ ನೀಡುವ ಉಚಿತ ನಿವೇಶನ ಹಾಗೂ ವಸತಿ ಸೌಕರ್ಯಗಳನ್ನು ಪಡೆಯಲು ಯಾವುದೇ ಫಲಾನುಭವಿಗಳು ಸ್ಥಳೀಯ ಜನಪ್ರತಿನಿಧಿಗಳಿಗೆ,

ಅಧಿಕಾರಿ ಮತ್ತು ಸಿಬ್ಬಂದಿಗೆ ಲಂಚ ಕೊಟ್ಟರೆ ತಮ್ಮ ನಿವೇಶನಗಳ ಮಂಜೂರಾತಿಯನ್ನು ರದ್ದುಪಡಿಸಲಾಗುತ್ತದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು : ಆರ್. ಅಶೋಕ್