Webdunia - Bharat's app for daily news and videos

Install App

ನಿವೇಶನ ಪಡೆಯಲು ಲಂಚ ನೀಡಿದರೆ ಮಂಜೂರಾತಿ ರದ್ದು: ಸುಧಾಕರ್

Webdunia
ಬುಧವಾರ, 25 ಜನವರಿ 2023 (10:22 IST)
ಚಿಕ್ಕಬಳ್ಳಾಪುರ : ನಿವೇಶನ ರಹಿತರು ಸರ್ಕಾರದ ಉಚಿತ ನಿವೇಶನ ಅಥವಾ ವಸತಿ ವ್ಯವಸ್ಥೆಯ ಸೌಲಭ್ಯ ಪಡೆಯಲು ಯಾವುದೇ ವ್ಯಕ್ತಿಗೆ ಒಂದು ನಯಾಪೈಸೆ ಲಂಚ ನೀಡಬಾರದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರದ ಹೊಸಹುಡ್ಯದಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನಿವೇಶನ ರಹಿತರಿಗೆ ನೀಡುವ ಉಚಿತ ನಿವೇಶನ ಹಾಗೂ ವಸತಿ ಸೌಕರ್ಯಗಳನ್ನು ಪಡೆಯಲು ಯಾವುದೇ ಫಲಾನುಭವಿಗಳು ಸ್ಥಳೀಯ ಜನಪ್ರತಿನಿಧಿಗಳಿಗೆ,

ಅಧಿಕಾರಿ ಮತ್ತು ಸಿಬ್ಬಂದಿಗೆ ಲಂಚ ಕೊಟ್ಟರೆ ತಮ್ಮ ನಿವೇಶನಗಳ ಮಂಜೂರಾತಿಯನ್ನು ರದ್ದುಪಡಿಸಲಾಗುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments