Webdunia - Bharat's app for daily news and videos

Install App

ಮರಳು ದಂಧೆಕೋರರಿಂದ ಉಡುಪಿ ಡಿಸಿ ಕೊಲೆಗೆ ಯತ್ನ

Webdunia
ಸೋಮವಾರ, 3 ಏಪ್ರಿಲ್ 2017 (08:26 IST)
ವಾರಾಹಿ ನದಿಯಲ್ಲಿ ಅಕ್ರಮ ಮರಳುಗಾರಿಕೆಯ ಖಚಿತ ಮಾಹಿತಿ ಮೇರೆಗೆ ರಾತ್ರಿ 12 ಸುಮಾರಿಗೆ ುಡುಪಿ ಡಿಸಿ ಪ್ರಿಯಾಂಕಾ ಫ್ರಾನ್ಸಿಸ್ ಮತ್ತು ಕುಂದಾಪುರ ಎಸಿ ಶಿಲ್ಪಾ ನಾಗ್ ದಾಳಿ ನಡೆಸಿದ್ದಾಗರು. ಈ ಸಂದರ್ಭ ಅಕ್ರಮ ದಂಧೆಯಲ್ಲಿ ತೊಡಗಿದ್ದ ಉತ್ತರಭಾರತ ಮೂಲದ 50ಕ್ಕೂ ಅಧಿಕ ಕಾರ್ಮಿಕರು ಪ್ರತಿ ದಾಳಿ ನಡೆಸಿದ್ದಾರೆ. ಡಿಸಿ ಗನ್ ಮ್ಯಾನ್, ಡ್ರೈವರ್`ಗಳು ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಡಿಸಿ ಪ್ರಿಯಾಂಕಾ ಉಡುಪಿ ನಗರ ಠಾಣೆಗೆ ದುರು ನೀಡಿದ್ದು, ದಂಧೆಕೋರರ ಬಂಧನಕ್ಕೆ ಬಲೆ ಬೀಸಲಾಗಿದೆ.

ಘಟನೆ ಸಂಬಂಧ 5 ಮಂದಿ ಉತ್ತರ ಭಾರತ ಮೂಲದ ಕಾರ್ಮಿಕರನ್ನ ಪೊಲೀಸರು ಬಂಧಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments