Webdunia - Bharat's app for daily news and videos

Install App

ಟಿಪ್ಪರ್ ಹರಿಸಿ ಡಿಸಿ ಹತ್ಯೆಗೆ ಯತ್ನಿಸಿದ ಮರಳು ದಂಧೆಕೋರರು

Webdunia
ಸೋಮವಾರ, 27 ಮಾರ್ಚ್ 2017 (15:27 IST)
ಕಲಬುರಗಿ: ಟಿಪ್ಪರ್ ಹರಿಸಿ ಜಿಲ್ಲಾಧಿಕಾರಿಗಳನ್ನೇ ಮರಳು ದಂಧೆಕೋರರು ಕೊಲ್ಲಲೆತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋಶಿ ಬಳಿ ನಡೆದಿದೆ.

ಕಾಗಿಣ ನದಿಯಲ್ಲಿ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಿನ್ನೆ ರಾತ್ರಿ ದಾಳಿ ನಡೆಸಿದ್ದ ಕಲಬುರಗಿ ಜಿಲ್ಲಾಧಿಕಾರಿ  ಉಜ್ವಲ್ ಕುಮಾರ್ ಘೋಷ್ ದಂಧೆ ತಡೆಗೆ ಯತ್ನಿಸಿದ್ದಾರೆ. ಈ ಸಂದರ್ಭ ದಂಧೆಕೋರರು ಡಿಸಿ ಇದ್ದ ಕಾರಿನ ಟಿಪ್ಪರ್ ಹರಿಸಿ ಡಿಸಿಯನ್ನೇ ಕೊಲ್ಲಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ 8 ಜನರನ್ನ ಬಂಧಿಸಲಾಗಿದ್ದು, 3 ಟಿಪ್ಪರ್, ಬೊಲೋರೋ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ. ಮೂಡಬೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments