ಹಿರಿಯ ನಟ ಶಿವರಾಮ್ ಇನ್ನಿಲ್ಲ..!!!

Webdunia
ಶನಿವಾರ, 4 ಡಿಸೆಂಬರ್ 2021 (14:20 IST)
ನಟ ಶಿವರಾಂ ಅವರು 5 ದಿನಗಳ ಹಿಂದೆ ಕಾರ್ ಅಪಘಾತದಲ್ಲಿ ತ್ರೀವವಾಗಿ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು, ಈ ವೇಳೆಯಲ್ಲಿ ಅವರು ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆಗ ಜಾರಿ ಬಿದಿದ್ದಾರೆ. ಕೂಡಲೇ ಅವರನ್ನು, ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ ವೇಳೆಯಲ್ಲಿ, ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದದನ್ನು ವೈದ್ಯರು ಕಂಡು ಹಿಡಿದಿದ್ದಾರೆ. ಇನ್ನೂ ಅವರಿಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಸಾಧ್ಯವಾಗಲಿಲ್ಲ, ಬದಲಿಗೆ ಅವರಿಗೆ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು,ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಕೊನೆ ಉಸಿರು ಎಳೆದಿದ್ದಾರೆ.
 
ಎಸ್. ಶಿವರಾಮ್ (ಜನನ 1938) ಕನ್ನಡದ ಹಿರಿಯ ಚಿತ್ರನಟನಟರಾಗಿದ್ದು. ಇವರು ನೂರಾರು ಕನ್ನಡ ಚಿತ್ರಗಳಲ್ಲಿ ಸುಮಾರು ಆರು ದಶಕಗಳ ಕಾಲ ಪೋಷಕನಟನಾಗಿ ಕಾಣಿಸಿಕೊಂಡಿದ್ದರು. ನಿರ್ದೇಶಕನಾಗಿ, ನಿರ್ಮಾಪಕನಾಗು ಕೂಡಾ ಚಿತ್ರರಂಗಕ್ಕೆ ತನ್ನ ಕೊಡುಗೆ ನೀಡಿದ್ದಾರೆ. ತನ್ನ ಸಹೋದರ ಎಸ್.ರಾಮನಾಥನ್‍ರವರೊಂದಿಗೆ ಸೇರಿ ರಾಶಿ ಬ್ರದರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಹಲವಾರು ಚಿತ್ರಗಳನ್ನು ನಿರ್ಮಿಸಿದರು.ಇದರಲ್ಲಿ ಬಾಲಿವುಡ್ ಚಿತ್ರ ಕೂಡಾ ಸೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments