Webdunia - Bharat's app for daily news and videos

Install App

ಖ್ಯಾತ ನಿರ್ದೇಶಕ ನಾಗಶೇಖರ್ ಗೆ ವಂಚನೆ

Webdunia
ಶನಿವಾರ, 25 ಡಿಸೆಂಬರ್ 2021 (15:30 IST)
ನಿರ್ದೇಶಕ ನಾಗಶೇಖರ್ 50 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಡಿಸಿಪಿ ಸಂಜೀವ್ ಪಾಟೀಲ್ ಪ್ರತಿಕ್ರಿಯೆ ನೀಡಿದರು. 50 ಲಕ್ಷ ವಂಚನೆಯಾಗಿದೆ ಅಂತ ಆರೋಪಿಸಿ ಕನ್ನಡದ ಸ್ಟಾರ್ ನಿರ್ದೇಶಕ ನಾಗಶೇಖರ್ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.
ಡಿಸಿಪಿ ಆರ್.ಆರ್ ನಗರದ ಜಯಣ್ಣಲೇಔಟ್ ನಲ್ಲಿ ಮನೆ ಖರೀದಿಸಲು ಮುಂದಾಗಿದ್ದ ನಾಗಶೇಖರ್, ಕಳೆದ 2020 ರ ಆಗಸ್ಟ್ ನಲ್ಲಿ ಮನೆ ಖರೀದಿ ಸಂಬಂಧ ಮೀನಾರ ಎಂಬುವವರ ಜೊತೆ,
 
2 ಕೋಟಿ 70 ಸಾವಿರಕ್ಕೆ ಸೇಲ್ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ. ಬಳಿಕ ಅಗ್ರಿಮೆಂಟ್ ಆಗ್ತಿದ್ದಂತೆ ಹಂತ ಹಂತವಾಗಿ ಮೀನಾರ ಖಾತೆಗೆ 50 ಲಕ್ಷ ರೂಪಾಯಿಯನ್ನ ನಾಗಶೇಖರ್ ವರ್ಗಾಯಿಸಿದ್ದಾರೆ. ಆದ್ರೆ ಸೇಲ್ ಅಗ್ರಿಮೆಂಟ್ ನಂತರ ಮತ್ತೊಬ್ಬರಿಗೆ ಮನೆ ಮಾರಾಟ ಮಾಡಿರೋ ಮೀನಾ, ಅಡ್ವಾನ್ಸ್ ಪಡೆದ 50 ಲಕ್ಷ ಹಣ ಹಿಂದಿರುಗಿಸಲು ಖ್ಯಾತೆ ತೆಗೆದಿದ್ದಾರೆ ಎಂದು ತಿಳಿಸಿದರು. ಈ ಸಂಬಂಧ R.R ನಗರ ಪೊಲೀಸ್ ಠಾಣೆಯಲ್ಲಿ ಎಫ್. ಐ. ಆರ್ ದಾಖಲಾಗಿದ್ದು ಮೀನಾ ರಾಜುಕುಮಾರ್ ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments