ಖ್ಯಾತ ನಿರ್ದೇಶಕ ನಾಗಶೇಖರ್ ಗೆ ವಂಚನೆ

Webdunia
ಶನಿವಾರ, 25 ಡಿಸೆಂಬರ್ 2021 (15:30 IST)
ನಿರ್ದೇಶಕ ನಾಗಶೇಖರ್ 50 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಡಿಸಿಪಿ ಸಂಜೀವ್ ಪಾಟೀಲ್ ಪ್ರತಿಕ್ರಿಯೆ ನೀಡಿದರು. 50 ಲಕ್ಷ ವಂಚನೆಯಾಗಿದೆ ಅಂತ ಆರೋಪಿಸಿ ಕನ್ನಡದ ಸ್ಟಾರ್ ನಿರ್ದೇಶಕ ನಾಗಶೇಖರ್ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.
ಡಿಸಿಪಿ ಆರ್.ಆರ್ ನಗರದ ಜಯಣ್ಣಲೇಔಟ್ ನಲ್ಲಿ ಮನೆ ಖರೀದಿಸಲು ಮುಂದಾಗಿದ್ದ ನಾಗಶೇಖರ್, ಕಳೆದ 2020 ರ ಆಗಸ್ಟ್ ನಲ್ಲಿ ಮನೆ ಖರೀದಿ ಸಂಬಂಧ ಮೀನಾರ ಎಂಬುವವರ ಜೊತೆ,
 
2 ಕೋಟಿ 70 ಸಾವಿರಕ್ಕೆ ಸೇಲ್ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ. ಬಳಿಕ ಅಗ್ರಿಮೆಂಟ್ ಆಗ್ತಿದ್ದಂತೆ ಹಂತ ಹಂತವಾಗಿ ಮೀನಾರ ಖಾತೆಗೆ 50 ಲಕ್ಷ ರೂಪಾಯಿಯನ್ನ ನಾಗಶೇಖರ್ ವರ್ಗಾಯಿಸಿದ್ದಾರೆ. ಆದ್ರೆ ಸೇಲ್ ಅಗ್ರಿಮೆಂಟ್ ನಂತರ ಮತ್ತೊಬ್ಬರಿಗೆ ಮನೆ ಮಾರಾಟ ಮಾಡಿರೋ ಮೀನಾ, ಅಡ್ವಾನ್ಸ್ ಪಡೆದ 50 ಲಕ್ಷ ಹಣ ಹಿಂದಿರುಗಿಸಲು ಖ್ಯಾತೆ ತೆಗೆದಿದ್ದಾರೆ ಎಂದು ತಿಳಿಸಿದರು. ಈ ಸಂಬಂಧ R.R ನಗರ ಪೊಲೀಸ್ ಠಾಣೆಯಲ್ಲಿ ಎಫ್. ಐ. ಆರ್ ದಾಖಲಾಗಿದ್ದು ಮೀನಾ ರಾಜುಕುಮಾರ್ ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments