Webdunia - Bharat's app for daily news and videos

Install App

ಖ್ಯಾತ ನಿರ್ದೇಶಕ ನಾಗಶೇಖರ್ ಗೆ ವಂಚನೆ

Webdunia
ಶನಿವಾರ, 25 ಡಿಸೆಂಬರ್ 2021 (15:30 IST)
ನಿರ್ದೇಶಕ ನಾಗಶೇಖರ್ 50 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಡಿಸಿಪಿ ಸಂಜೀವ್ ಪಾಟೀಲ್ ಪ್ರತಿಕ್ರಿಯೆ ನೀಡಿದರು. 50 ಲಕ್ಷ ವಂಚನೆಯಾಗಿದೆ ಅಂತ ಆರೋಪಿಸಿ ಕನ್ನಡದ ಸ್ಟಾರ್ ನಿರ್ದೇಶಕ ನಾಗಶೇಖರ್ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.
ಡಿಸಿಪಿ ಆರ್.ಆರ್ ನಗರದ ಜಯಣ್ಣಲೇಔಟ್ ನಲ್ಲಿ ಮನೆ ಖರೀದಿಸಲು ಮುಂದಾಗಿದ್ದ ನಾಗಶೇಖರ್, ಕಳೆದ 2020 ರ ಆಗಸ್ಟ್ ನಲ್ಲಿ ಮನೆ ಖರೀದಿ ಸಂಬಂಧ ಮೀನಾರ ಎಂಬುವವರ ಜೊತೆ,
 
2 ಕೋಟಿ 70 ಸಾವಿರಕ್ಕೆ ಸೇಲ್ ಅಗ್ರಿಮೆಂಟ್ ಮಾಡಿಕೊಂಡಿದ್ದಾರೆ. ಬಳಿಕ ಅಗ್ರಿಮೆಂಟ್ ಆಗ್ತಿದ್ದಂತೆ ಹಂತ ಹಂತವಾಗಿ ಮೀನಾರ ಖಾತೆಗೆ 50 ಲಕ್ಷ ರೂಪಾಯಿಯನ್ನ ನಾಗಶೇಖರ್ ವರ್ಗಾಯಿಸಿದ್ದಾರೆ. ಆದ್ರೆ ಸೇಲ್ ಅಗ್ರಿಮೆಂಟ್ ನಂತರ ಮತ್ತೊಬ್ಬರಿಗೆ ಮನೆ ಮಾರಾಟ ಮಾಡಿರೋ ಮೀನಾ, ಅಡ್ವಾನ್ಸ್ ಪಡೆದ 50 ಲಕ್ಷ ಹಣ ಹಿಂದಿರುಗಿಸಲು ಖ್ಯಾತೆ ತೆಗೆದಿದ್ದಾರೆ ಎಂದು ತಿಳಿಸಿದರು. ಈ ಸಂಬಂಧ R.R ನಗರ ಪೊಲೀಸ್ ಠಾಣೆಯಲ್ಲಿ ಎಫ್. ಐ. ಆರ್ ದಾಖಲಾಗಿದ್ದು ಮೀನಾ ರಾಜುಕುಮಾರ್ ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments