Webdunia - Bharat's app for daily news and videos

Install App

ಮೋದಿಗೆ ಶ್ರೀಗಂಧದ ಗಿಫ್ಟ್ ಸಲ್ಲಿಕೆ

Webdunia
ಸೋಮವಾರ, 27 ಫೆಬ್ರವರಿ 2023 (16:33 IST)
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದು, ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀಗಂಧದ ಮೊಮೆಂಟೋ ಜೊತೆಗೆ ಅಡಕೆ ಹಾಳೆಯಲ್ಲಿ ಮಾಡಿರುವ ಪೇಟ ಹಾಗೂ ಅಡಕೆಯಲ್ಲಿ ಮಾಡಿರುವ ಹಾರ ಹಾಕಿ ಸನ್ಮಾನಿಸಲಾಯಿತು. ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿಗೆ ಶಿವಮೊಗ್ಗ ಜನತೆಯ ಪರವಾಗಿ ವಿಶೇಷ ಉಡುಗೊರೆಯನ್ನು ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಗೆ ಶ್ರೀಗಂಧದ ಗಿಫ್ಟ್ ಸಲ್ಲಿಸುವ ಮೂಲಕ ಗೌರವವನ್ನು ನೀಡಲಾಯಿತು. ಈ ಶ್ರೀಗಂಧದ ಗಿಫ್ಟ್ ಅನ್ನು ವಿಮಾನ ನಿಲ್ದಾಣದ ಟರ್ಮಿನಲ್ ಮಾದರಿಯನ್ನೇ ಹೋಲುವ ರೀತಿ ಸಾಗರದ ಕಲಾವಿದರು ವಿಶಿಷ್ಟವಾಗಿ ನಿರ್ಮಾಣ ಮಾಡಿದ್ದಾರೆ. ಈ ಗಿಫ್ಟ್​ನ್ನು ಮೊಮೆಂಟೋದ ಬೇಸ್ ಬೀಟೆ, ಶಿವನೆ ಮರ ಹಾಗೂ ಶ್ರೀಗಂಧದಲ್ಲಿ ನಿರ್ಮಿಸಲಾಗಿದೆ. ಇದುವರೆಗೂ ಯಾರೂ ನೀಡದ ವಿನೂತನ ಉಡುಗೊರೆಯನ್ನು ಪಿಎಂ ಮೋದಿಗೆ ನೀಡಿ ಗೌರವ ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments