Webdunia - Bharat's app for daily news and videos

Install App

ಮೋದಿಗೆ ಶ್ರೀಗಂಧದ ಗಿಫ್ಟ್ ಸಲ್ಲಿಕೆ

Webdunia
ಸೋಮವಾರ, 27 ಫೆಬ್ರವರಿ 2023 (16:33 IST)
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ್ದು, ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀಗಂಧದ ಮೊಮೆಂಟೋ ಜೊತೆಗೆ ಅಡಕೆ ಹಾಳೆಯಲ್ಲಿ ಮಾಡಿರುವ ಪೇಟ ಹಾಗೂ ಅಡಕೆಯಲ್ಲಿ ಮಾಡಿರುವ ಹಾರ ಹಾಕಿ ಸನ್ಮಾನಿಸಲಾಯಿತು. ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿಗೆ ಶಿವಮೊಗ್ಗ ಜನತೆಯ ಪರವಾಗಿ ವಿಶೇಷ ಉಡುಗೊರೆಯನ್ನು ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಗೆ ಶ್ರೀಗಂಧದ ಗಿಫ್ಟ್ ಸಲ್ಲಿಸುವ ಮೂಲಕ ಗೌರವವನ್ನು ನೀಡಲಾಯಿತು. ಈ ಶ್ರೀಗಂಧದ ಗಿಫ್ಟ್ ಅನ್ನು ವಿಮಾನ ನಿಲ್ದಾಣದ ಟರ್ಮಿನಲ್ ಮಾದರಿಯನ್ನೇ ಹೋಲುವ ರೀತಿ ಸಾಗರದ ಕಲಾವಿದರು ವಿಶಿಷ್ಟವಾಗಿ ನಿರ್ಮಾಣ ಮಾಡಿದ್ದಾರೆ. ಈ ಗಿಫ್ಟ್​ನ್ನು ಮೊಮೆಂಟೋದ ಬೇಸ್ ಬೀಟೆ, ಶಿವನೆ ಮರ ಹಾಗೂ ಶ್ರೀಗಂಧದಲ್ಲಿ ನಿರ್ಮಿಸಲಾಗಿದೆ. ಇದುವರೆಗೂ ಯಾರೂ ನೀಡದ ವಿನೂತನ ಉಡುಗೊರೆಯನ್ನು ಪಿಎಂ ಮೋದಿಗೆ ನೀಡಿ ಗೌರವ ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments