Webdunia - Bharat's app for daily news and videos

Install App

ಸದ್ದಿಲ್ಲದೇ ಸಾಗಿದೆ ಶ್ರೀಗಂಧದ ಕಟ್ಟಿಗೆ ಅಕ್ರಮ ಸಾಗಾಟ!

Webdunia
ಸೋಮವಾರ, 27 ಆಗಸ್ಟ್ 2018 (18:25 IST)
ಅನಧಿಕೃತವಾಗಿ ಶ್ರೀಗಂಧದ ಕಟ್ಟಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಆ ಮೂಲಕ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆ ಈಗಲೂ ಸದ್ದಿಲ್ಲದೇ ನಡೆಯುತ್ತಿದೆ ಎಂಬ ಅನುಮಾನಕ್ಕೆ ಜನರಲ್ಲಿ ಕಾರಣವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಹುಲೇಕಲ್ ವಲಯದ ಹೆಗಡೆಕಟ್ಟಾ ಶಾಖೆಯಲ್ಲಿ ರಾತ್ರಿ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಹೆಗಡೆಕಟ್ಟಾ ಮಸೀದಿ ಪಕ್ಕದ ಲೋಕೋಪಯೋಗಿ ರಸ್ತೆಯಲ್ಲಿ  ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧದ ಕಟ್ಟಿಗೆಗಳು ಪತ್ತೆಯಾಗಿವೆ.

ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆ ಬೈಕ್ ನಂ.KA31 W 9723ರಲ್ಲಿ ಅನಧಿಕೃತವಾಗಿ 73 ಕೆ.ಜಿ.ಶ್ರೀಗಂಧದ ಕಟ್ಟಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬೆಳೆನಳ್ಳಿ ಗ್ರಾಮದ ರಾಮಚಂದ್ರಪ್ಪ ಈರಪ್ಪ ನಾಯ್ಕ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈ ಕುರಿತು ಹುಲೇಕಲ್ ಠಾಣೆಯ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments