Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀಟೂ ಸದ್ದು ..!!!

Webdunia
ಭಾನುವಾರ, 18 ಸೆಪ್ಟಂಬರ್ 2022 (14:17 IST)
ಊರು ಅಂದ ಮೇಲೆ ಸಮಸ್ಯೆ ಇರುತ್ತದೆ. ಹೆಣ್ಣು ಮಕ್ಕಳು ಅದನ್ನು ನಿಭಾಯಿಸುವುದು ಕಲಿತುಕೊಳ್ಳಬೇಕು.
 
ಸ್ಯಾಂಡಲ್ ವುಡ್ ಸಿನಿಮಾ ರಂಗದಿಂದ ದೂರವಾಗಿರೋ ನಟಿ ಆಶಿತಾ ಏಕಾಏಕಿ ಕ್ಯಾಮೆರಾ ಮುಂದೆ ಕಾಣಿಸಿಕೊಂಡು ಮೀಟೂ ಆರೋಪ ಮಾಡಿದ್ದಾರೆ. ಸದ್ಯ ಆಶಿತಾ ಹೇಳಿಕೆ ಸಿನಿ ರಂಗದಲ್ಲಿ ದೊಡ್ಡ ಮಟ್ಟಿಗೆ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸ್ಯಾಂಡಲ್ ವುಡ್ ನಿರ್ದೇಶಕ ಶಶಾಂಕ್ ಪ್ರತಿಕ್ರಿಯೆ ನೀಡಿದ್ದಾರೆ.
ಆಶಿತಾ ಮಾಡಿರುವ ಮೀಟೂ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಆಶಿತಾ, ಮೀಟು ಎನ್ನುವುದು ಬಹಳ ಕಾಮನ್ ಆಗಿದೆ. ಊರು ಅಂದ ಮೇಲೆ ಈ ರೀತಿಯ ಸಮಸ್ಯೆಗಳು ಎದುರಾಗುತ್ತವೆ. ಹೆಣ್ಣು ಮಕ್ಕಳು ಅದನ್ನು ನಿಭಾಯಿಸಲು ಕಲಿತುಕೊಳ್ಳಬೇಕು ಎಂದಿದ್ದಾರೆ.
 
'ಆಶಿತಾ ಅವರಿಗೆ ಆಗಿರುವ ಅನುಭವದಿಂದ ಅವರು ಸಿನಿಮಾ ರಂಗ ಬಿಟ್ಟು ಹೋಗಿದ್ದಾರೆ. ಯಾರೂ ಇನ್ನೊಬ್ಬರಿಗೆ ತಲೆ ಬಗ್ಗಿಸುವ ಅವಶ್ಯಕತೆ ಇಲ್ಲ. ಯಾವುದೇ ಕ್ಷೇತ್ರದಲ್ಲಿ ಆಗಲಿ ಗಂಡಸರು ಈ ರೀತಿ ಮಾಡಲು ಹೆದರುತ್ತಾರೆ. ಬಾ ಬಾರೋ ರಸಿಕ ಟೈಮ್ ನಲ್ಲಿ ನಾನು ಗೀತ ಸಾಹಿತಿಯಾಗಿ ಅವರ ಸಿನಿಮಾದಲ್ಲಿ ಕೆಲಸ ಮಾಡಿದ್ದೆ. ಮೊಗ್ಗಿನ ಮನಸ್ಸು ಸಿನಿಮಾಗೆ ಆಶಿತಾ ಅವರಿಗೆ ಪಾತ್ರದ ಆಫರ್ ಮಾಡಿದ್ದೆ. ಕೆಲವು ಕಾರಣಗಳಿಂದ ಅವರು ನಟಿಸಲು ಸಾಧ್ಯವಾಗಲಿಲ್ಲ' ಎಂದಿದ್ದಾರೆ.
 
ಆಶಿತಾ ಅವರು, 'ಅವರ ಅನುಭವಕ್ಕೆ ಬಂದಿರುವ ವಿಚಾರವನ್ನು ಹೇಳಿ ಕೊಂಡಿದ್ದಾರೆ. ಮೀಟು ಅನ್ನುವುದು ಅನಾದಿಕಾಲದಿಂದಲೂ ಬಂದಿರುವ ಒಂದು ಸಮಸ್ಯೆ. ಕೆಟ್ಟ ಮನಸ್ಸಿರುವ ವ್ಯಕ್ತಿಗಳು ಬದಲಾಗಬೇಕು. ಹೆಣ್ಣುಮಕ್ಕಳು ಅದನ್ನು ನಿಭಾಯಿಸುವ ರೀತಿ ಕಲಿತು ಕೊಳ್ಳಬೇಕು' ಎಂದು ನಿರ್ದೇಶಕ ಶಶಾಂಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments