Webdunia - Bharat's app for daily news and videos

Install App

ಪೌರತ್ವ ಪ್ರಮಾಣ ಪತ್ರ ವಿತರಣಾ ಸಮಾರಂಭದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದ ಸಂಸದ ಸಂಗಣ್ಣ

Webdunia
ಭಾನುವಾರ, 5 ಜನವರಿ 2020 (11:38 IST)
ರಾಯಚೂರು : ಸಿಂಧನೂರಿನಲ್ಲಿರುವ ಬಾಂಗ್ಲಾ ವಲಸಿಗರಿಗೆ  ಪೌರತ್ವ ಪ್ರಮಾಣ ಪತ್ರ ವಿತರಣಾ ಸಮಾರಂಭಕ್ಕೆ ದಿನಾಂಕ ನಿಗದಿಪಡಿಸುವಂತೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಪತ್ರ ಬರೆದಿದ್ದಾರೆ.

ಭಾರತ- ಬಾಂಗ್ಲಾ ವಿಭಜನೆಯ ಬಳಿಕ ಭಾರತಕ್ಕೆ ಬಂದ ಬಾಂಗ್ಲಾ ನಿವಾಸಿಗಳಾದ ಸುಮಾರು 20ಸಾವಿರ ಜನ  ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿರುವ ಆರ್.ಎಚ್ ಕ್ಯಾಂಪ್ 1ರಿಂದ 5ರಲ್ಲಿ ವಾಸಿಸುತ್ತಿದ್ದಾರೆ. ಇವರು ಪೌರತ್ವ  ತಿದ್ದುಪಡಿ ಕಾಯ್ದೆಯಿಂದ ಭಾತರದ ಪೌರತ್ವ ಪಡೆಯಲಿದ್ದಾರೆ.

 


 

ಈ ಹಿನ್ನಲೆಯಲ್ಲಿ ನಳೀನ್ ಕುಮಾರ್ ಕಟೀಲ್ ಗೆ ಪತ್ರ ಬರೆದ ಸಂಸದ ಸಂಗಣ್ಣ ಕರಡಿ, ಬಾಂಗ್ಲಾ ವಲಸಿಗರಿಗೆ  ಪೌರತ್ವ ಪ್ರಮಾಣ ಪತ್ರ ವಿತರಣಾ ಸಮಾರಂಭ 15 ಜನವರಿ 2020ರೊಳಗೆ ನಡೆಸಬೇಕು. ಪ್ರಧಾನಿ ಮೋದಿ ಮತ್ತ್ತು ಅಮಿತ್ ಶಾ ದಿನಾಂಕ ನಿಗದಿ ಪಡಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments