Webdunia - Bharat's app for daily news and videos

Install App

ಸ್ಯಾನಿಟೈಸರ್ ಬಳಕೆ ಮಕ್ಕಳ ಕೈಯಲ್ಲಿ ರಾಷ್

Webdunia
ಗುರುವಾರ, 17 ಮಾರ್ಚ್ 2022 (19:34 IST)
ಕೊರೋನಾ ಆತಂಕ  ಹಿನ್ನೆಲೆಯಲ್ಲಿ ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರೂ ಕೂಡ  ಸ್ಯಾನಿಟೈಸರ್  ಬಳಸುವುದು ಕಡ್ಡಾಯ ಮಾಡಲಾಗಿತ್ತು. ಶಾಲಾ ಕಾಲೇಜುಗಳಲ್ಲೂ ಸ್ಯಾನಿಟೈಸ್ ಬಳಸುತ್ತಿದ್ರು. ಕೊರೊನಾ ಈಗ ಕಡಿಮೆಯಾಗಿದ್ದು, ಮಕ್ಕಳು  ಸಂತಸದಿಂದ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ, ಆದರೂ ಈಗಲೂ ಕೂಡ ಕೊರೊನಾ  ನಿಯಮದಡಿ ಶಾಲೆಗಳಲ್ಲಿ ಸ್ಯಾನಿಟೈಸರ್ ಬಳಸಲಾಗುತ್ತಿದೆ .
ಆದರೆ ಈಗ ಪದೇ ಪದೇ ಸ್ಯಾನಿಟೈಸರ್ ಬಳಕೆಯಿಂದ 
ಮಕ್ಕಳ ಕೈಗಳಲ್ಲಿ ಹೆಚ್ಚಾಗಿ ರಾಶ್ ಕಾಣಿಸಿಕೊಳ್ಳುತ್ತಿದೆ.ಯಾವುದನ್ನೇ ಆಗ್ಲಿ ಅತೀಯಾಗಿ ಬಳಸಿದ್ರೆ ಅಮೃತ ಕೂಡ ವಿಷ  ಆಗುತ್ತೆ ಅಂತಾರೆ .ಅದೇ ರೀತಿಯಲ್ಲಿ  ಹೆಚ್ಚಾಗಿ ಸ್ಯಾನಿಟೈಸರ್ ಬಳಸುವುದು  ಕೂಡ ಅಪಾಯಕಾರಿಯಾಗಿದೆ .  ಸ್ಯಾನಿಟೈಸರ್ ನಲ್ಲಿ ಆಲ್ಕೋಹಾಲ್ ಕಂಟೆಂಟ್ ಇರುತ್ತೆ.  ಈ ಅಲ್ಕೋಹಾಲ್ ಕಂಟೆಟ್ ಈಗ ಮಕ್ಕಳಲ್ಲಿ ಈ  ರೀತಿ ರಾಷ್ ಸ್ ಗೆ ಕಾರಣವಾಗುತ್ತಿದೆ. ಆದ್ದರಿಂದ ಮಿತವಾಗಿ ಸ್ಯಾನಿಟೈಸರ್  ಬಳಸೋದು ಉತ್ತಮ ಅಂತಾರೆ ವೈದ್ಯರು 

ಕೊರೊನಾ ಸಂಕಷ್ಟ ಬಹುತೇಕ ಮುಗಿದಿದು , ಸರ್ಕಾರ ಕೂಡ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಿದೆ. ಜನರು ಕೂಡ ಮೊದಲಿನಂತೆ ತಮ್ಮ ಜೀವನ ಕಟ್ಟಿಕೊಳ್ಳುವ ಕಡೆಗೆ ಗಮನಹರಿಸಿದ್ದಾರೆ. ಇದೀಗ ಕರ್ನಾಟಕ ಟೆಕ್ನಿಕಲ್ ಪ್ಯಾನಲ್ ನಿಂದ ಎಚ್ಚರಿಕೆಯೊಂದು ರವಾನೆಯಾಗಿದೆ.ಈ ವರ್ಷದ ಅಂತ್ಯದವರೆಗೂ ಮಾಸ್ಕ್ ಧರಿಸುವಂತೆ ಎಲ್ಲಾರಿಗೂ ಎಚ್ಚರಿಕೆ ನೀಡಿದ್ದಾರೆ.ಕೊರೊನಾ ಕಡಿಮೆಯಾಗುತ್ತಿದೆ ಎಂದು ಜನರೂ ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ .ಕೊರೊನಾ ಕಡಿಮೆಯಾದರೂ ಕೂಡ ಮಾಸ್ಕ್ ಧರಿಸಲೇಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಒಟ್ನಲ್ಲಿ ಹೋದ್ಯಾ ಪಿಶಾಚಿ ಅಂದ್ರೆ   ಬಂದ್ಯಾ ಗವಾಕ್ಷಿ ಅನ್ನುವ ಹಾಗೆ ಕರೋನಾ ಹೋದರೂ ಕೂಡ ಅದರ ಎಫೆಕ್ಟ್ ಮಾತ್ರ ಜನರನ್ನೂ ಇನ್ನು ಬಿಟ್ಟಿಲ್ಲ . ಅಪಾಯಕಾರಿ ವ್ಯೆರಸ್ ವಿರುದ್ಧ ಬಳಸುವ ಸ್ಯಾನಿಟೈಸ್ ನಿಂದಲೂ ಅಪಾಯ ಹೆಚ್ಚಾಗುತ್ತಿದ್ದು ...ಇದರಿಂದ ಪೋಷಕರು ಮಕ್ಕಳಿಗೆ ಸ್ಯಾನಿಟೈಸರ್ ಬಳಸಬೇಕಾ ಬೇಡವಾ? ಎಂಬ ಗೊಂದಲವಾಗಿರುವುದಂತೂ ಸುಳ್ಳಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments