Webdunia - Bharat's app for daily news and videos

Install App

ದೀಪ ಬೆಳಗುವ ಪ್ರಧಾನಿ ಮೋದಿ ಕರೆಗೆ ಸಂಜಯ್ ರಾವತ್ ವ್ಯಂಗ್ಯ

Webdunia
ಭಾನುವಾರ, 5 ಏಪ್ರಿಲ್ 2020 (07:31 IST)
ಮುಂಬೈ : ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ ಮನೆಯಲ್ಲಿ ದೀಪ ಬೆಳಗುವಂತೆ ದೇಶ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ ಹೇಳಿಕೆಗೆ ಶಿವಸೇನೆ ಸಂಸದ ಸಂಜಯ್ ರಾವತ್ ವ್ಯಂಗ್ಯ ಮಾಡಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್, ಈ ಹಿಂದೆ ಜನತಾ ಕರ್ಪ್ಯೂ ದಿನ ಮೋದಿ ಚಪ್ಪಾಳೆ ತಟ್ಟಲು ಜನರಿಗೆ ಹೇಳಿದ್ದರು. ಆದರೆ ಜನರು ರಸ್ತೆಗಳಿದು ಡ್ರಮ್ ಗಳನ್ನು ಬಾರಿಸಿದ್ದರು. ಆದರೆ ಈಗ ದೀಪ ಬೆಳಗಿಸುವ ವೇಳೆ ಜನರು ಅವರ ಮನೆಗಳನ್ನು ಸುಟ್ಟುಕೊಳ್ಳುವುದಿಲ್ಲ ಎಂದು ಭಾವಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.


ಹಾಗೇ ಸರ್ ದೀಪಗಳನ್ನು ಬೆಳಗಿಸಿ ಆದರೆ ದಯವಿಟ್ಟು ಕೊರೊನಾ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಏನು ಮಾಡುತ್ತಿದೆ ಎಂದು ನಮಗೂ ತಿಳಿಸಿ ಎಂದು ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ
Show comments