ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

Krishnaveni K
ಶನಿವಾರ, 1 ನವೆಂಬರ್ 2025 (14:02 IST)
ಮುಂಬೈ: ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸದಾ ಕಿಡಿ ಕಾರುತ್ತಿದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅನಾರೋಗ್ಯಕ್ಕೀಡಾಗಿದ್ದು ಅನೇಕ ಗಣ್ಯರು ಅವರ ಚೇತರಿಕೆಗೆ ಹಾರೈಸಿದ್ದಾರೆ.

ಉದ್ಧವ್ ಠಾಕ್ರೆ ಬಳಿಕ ಶಿವಸೇನೆಯಲ್ಲಿ ಗುರುತಿಸಿಕೊಂಡಿದ್ದ ನಾಯಕ ಸಂಜಯ್ ರಾವತ್. ಸದಾ ಒಂದಿಲ್ಲೊಂದು ಹೇಳಿಕೆಗಳಿಂದ ಕೇಂದ್ರವನ್ನು ಕುಟುಕುತ್ತಲೇ ಇದ್ದರು. ರಾಜಕೀಯದಲ್ಲಿ ಸಕ್ರಿಯರಾಗಿದ್ದ ಸಂಜಯ್ ರಾವತ್ ಈಗ ಗಂಭೀರ ಆರೋಗ್ಯ ಸಮಸ್ಯೆಯೊಂದು ಕಾಡುತ್ತಿದೆ.

ಈ ಕಾರಣಕ್ಕೆ ಕೆಲವು ದಿನಗಳ ಕಾಲ ನಾನು ಸಾರ್ವಜನಿಕ ಜೀವನದಿಂದ ದೂರವಿರಲಿದ್ದೇನೆ. ನಾನು ಗಂಭೀರ ಖಾಯಿಲೆಯೊಂದರಿಂದ ಬಳಲುತ್ತಿದ್ದೇನೆ. ವೈದ್ಯರು ಸಾರ್ವಜನಿಕವಾಗಿ ಬೆರೆಯದೇ ಮನೆಯೊಳಗೇ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ಸಂಜಯ್ ರಾವತ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇನ್ನ, ಸಂಜಯ್ ರಾವತ್ ಅನಾರೋಗ್ಯ ಪರಿಸ್ಥಿತಿ ತಿಳಿಯುತ್ತಿದ್ದಂತೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಇನ್ನು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಸಂಜಯ್ ರಾವತ್ ಚೇತರಿಕೆಗೆ ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments